Webdunia - Bharat's app for daily news and videos

Install App

ತವರು ಜಿಲ್ಲೆ ಅಭಿವೃದ್ಧಿಗೆ ಪ್ರತ್ಯೇಕ ಅಧಿಕಾರಿಯನ್ನ ನೇಮಿಸಿ ತವರು ಪ್ರೇಮ ಮೆರೆದ ಸಿಎಂ

Webdunia
ಶುಕ್ರವಾರ, 18 ಅಕ್ಟೋಬರ್ 2019 (10:55 IST)
ಬೆಂಗಳೂರು : ತವರು ಜಿಲ್ಲೆ ಅಭಿವೃದ್ಧಿಗೆ ಪ್ರತ್ಯೇಕ ಅಧಿಕಾರಿಯನ್ನ ಮೀಸಲಿಟ್ಟಿರುವ  ಮೂಲಕ ಸಿಎಂ ಯಡಿಯೂರಪ್ಪ ಅವರು ತವರೂರಿನ ಮೇಲಿನ ಪ್ರೇಮವನ್ನು ವ್ಯಕ್ತಪಡಿಸಿದ್ದಾರೆ.




ಶಿವಮೊಗ್ಗ ಸಂಸದರು, ಶಾಸಕರ ಕೆಲಸಗಳಿಗೆ ಪ್ರತ್ಯೇಕ ಅಧಿಕಾರಿಯನ್ನು ನೇಮಿಸಿದರೆ, ಉಳಿದ ಸಂಸದರು ಎಲ್ಲಾ ಜಿಲ್ಲೆಗಳ ಶಾಸಕರ ಕೆಲಸಗಳಿಗೆ ಮಾತ್ರ ಒಬ್ಬ ಅಧಿಕಾರಿಯನ್ನ ನೇಮಿಸಿದ್ದಾರೆ. ಇದರಿಂದ ಸಿಎಂ ಯಡಿಯೂರಪ್ಪ ಅವರಿಗೆ ತವರಿನ ಮೇಲಿವ ವ್ಯಾಮೋಹ ಇರುವುದು ಎದ್ದು ಕಾಣುತ್ತಿದೆ ಎನ್ನಲಾಗಿದೆ.


ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳಿಗೆ ಜವಾಬ್ದಾರಿ ಮರು ಹಂಚಿಕೆ ಮಾಡಿದ್ದು, ಸಿಎಂ ಜಂಟಿ ಕಾರ್ಯದರ್ಶಿ ಎಂ.ಕೆ.ಶ್ರೀರಂಗಯ್ಯಗೆ ಜಿಲ್ಲೆಯ ಅಭಿವೃದ್ಧಿ ಹೊಣೆ ನೀಡಲಾಗಿದೆ. ಅಲ್ಲದೇ  ಬಿಎಸ್ ವೈ ಸಿಎಂ ಆದ ಬಳಿಕ 3 ಬಾರಿ ಅಧಿಕಾರಿಗಳ ಜವಬ್ದಾರಿ ಮರು ಹಂಚಿಕೆ ಮಾಡಿದ್ದು,  ಸಿಎಂ ಸಚಿವಾಯದ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಶಾಸಕರು  ದೂರು ಸಲ್ಲಿಸಿದ ಹಿನ್ನಲೆಯಲ್ಲಿ  ಸಚಿವಾಲಯದ ಅಧಿಕಾರಿಗಳ ಜವಬ್ದಾರಿಯನ್ನು ಸಿಎಂ  ಪರಿಷ್ಕರಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments