Webdunia - Bharat's app for daily news and videos

Install App

ಔರಾದಕರ ಸಮಿತಿ ವರದಿ ಅನುಷ್ಠಾನಕ್ಕೆ ಸಿಎಂ ಒಪ್ಪಿಗೆ

Webdunia
ಶನಿವಾರ, 23 ಫೆಬ್ರವರಿ 2019 (17:25 IST)
ಪೊಲೀಸ್ ಇಲಾಖೆಯಲ್ಲಿರುವ ಅಧಿಕಾರಿ ಮತ್ತು ಸಿಬ್ಬಂದಿಗಳ ತಾರತಮ್ಯ ನಿವಾರಣೆಗಾಗಿ ಹಾಗೂ ಬಲವರ್ಧನೆಗಾಗಿ ರಾಘವೇಂದ್ರ ಔರಾದಕರ ಸಮಿತಿ ನೀಡಿರುವ ವರದಿಯ ಅನುಷ್ಠಾನಕ್ಕೆ ಮುಖ್ಯಮಂತ್ರಿಗಳು ತಾತ್ವಿಕವಾಗಿ ಒಪ್ಪಿಗೆ ನೀಡಿದ್ದಾರೆ ಎಂದು ಗೃಹ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.

ಕಲಬುರಗಿ ನಗರದ ಹಳೆಯ ಐಜಿಪಿ ಕಚೇರಿಯಲ್ಲಿ ಪ್ರಾರಂಭಿಸಲಾದ ಪೊಲೀಸ್ ಆಯುಕ್ತಾಲಯ ಕಚೇರಿ ಉದ್ಘಾಟಿಸಿದ ನಂತರ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿ, ಈಗಾಗಲೇ ಔರಾದಕರ ಸಮಿತಿ ವರದಿಯ ಅನುಷ್ಠಾನಕ್ಕೆ ಮೂರು ಸಭೆಗಳನ್ನು ಕೈಗೊಳ್ಳಲಾಗಿದೆ.  ಪೊಲೀಸ್ ಇಲಾಖೆಯಲ್ಲಿರುವ ಹುದ್ದೆಗಳ ಅಸಮಾನತೆಯನ್ನು ಬಗೆಹರಿಸಿ ನ್ಯಾಯ ಒದಗಿಸಲು ಇನ್ನೊಂದು ಮಟ್ಟದ ಸಭೆಯನ್ನು ಕೈಗೊಳ್ಳಬೇಕಾಗಿದೆ ಎಂದರು.

ಪೊಲೀಸ್ ಇಲಾಖೆಯಲ್ಲಿರುವ ಅಧಿಕಾರಿ ಮತ್ತು ಸಿಬ್ಬಂದಿಗಳ ಜೀವನ ಸುಧಾರಿಸುವುದು ಸರ್ಕಾರದ ಕರ್ತವ್ಯವಾಗಿದ್ದು, ಪೊಲೀಸ್ ಇಲಾಖೆಯ ಸಂಪೂರ್ಣ ಬಲವರ್ಧನೆಗೂ ಕ್ರಮ ಕೈಗೊಳ್ಳಲಾಗುತ್ತಿದೆ. ಎಕ್ಸಿಕ್ಯೂಟಿವ್ ಕರ್ತವ್ಯ ಸಲ್ಲಿಸಿದವರು ಮಾತ್ರ ನಾನ್ ಎಕ್ಸಿಕ್ಯೂಟಿವ್ ಕರ್ತವ್ಯಕ್ಕೆ ನೇಮಿಸುವುದನ್ನು ಕಾಯಿದೆ ರೂಪದಲ್ಲಿ ಜಾರಿಗೊಳಿಸಲಾಗುತ್ತಿದೆ. ತರಬೇತಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುವವರಿಗೆ ಹೆಚ್ಚುವರಿ ಪ್ರೋತ್ಸಾಹ ವೇತನ ನೀಡಲು ಯೋಚಿಸಲಾಗುತ್ತಿದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್‌ ಪೊಲೀಸ್ ಠಾಣೆಗೆ ಹಾಜರಾದ ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ

ಮುಂಬೈ: ಎಂಎನ್‌ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ

ಟ್ರಾಫಿಕ್‌ ಜಾಮ್‌ಗೆ ಸುಸ್ತು: ಖಾಸಗಿ ಮೇಲ್ಸೇತುವೆ ನಿರ್ಮಿಸಲು ಮುಂದಾದ ಪ್ರೆಸ್ಟೀಜ್ ಗ್ರೂಪ್‌

ದ.ಕನ್ನಡದಲ್ಲಿ ಹೆಚ್ಚುತ್ತಿರುವ ಮಲೇರಿಯಾ ಪ್ರಕರಣ: ವಲಸೆ ಕಾರ್ಮಿಕರ ಮೇಲೆ ಹೆಚ್ಚಿನ ನಿಗಾ

ಪಹಲ್ಗಾಮ್‌ ದಾಳಿ, ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರಿಗೆ ಬಿಗ್‌ ಶಾಕ್‌

ಮುಂದಿನ ಸುದ್ದಿ
Show comments