Webdunia - Bharat's app for daily news and videos

Install App

ರೈತರ ಪ್ರತಿಭಟನೆಗೆ ಸಿಎಂ ಅರವಿಂದ್ ಕ್ರೇಜಿವಾಲ್ ಬೆಂಬಲ

Webdunia
ಸೋಮವಾರ, 7 ಡಿಸೆಂಬರ್ 2020 (11:39 IST)
ಬೆಂಗಳೂರು : ನಾಳೆ ಭಾರತ್ ಬಂದ್ ಗೆ ಕರೆ ನೀಡಲಾಗಿದ್ದು, ಇಂದು ದೆಹಲಿಯಲ್ಲಿ ರೈತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

ದೆಹಲಿಯಲ್ಲಿ ರೈತರ ಪ್ರತಿಭಟನೆಗೆ ಸಿಎಂ ಅರವಿಂದ್ ಕ್ರೇಜಿವಾಲ್ ಬೆಂಬಲ ನೀಡಿದ್ದಾರೆ. ರೈತರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಕ್ರೇಜಿವಾಲ್ ಬೆಂಬಲ ಸೂಚಿಸಿದ್ದಾರೆ. ದೆಹಲಿಯ ಸಿಂಘು ಗಡಿಯಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಭಟನಾ ನಿರತ ರೈತರ ಬೇಡಿಕೆಗಳು ನ್ಯಾಯಯುತವಾಗಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments