Webdunia - Bharat's app for daily news and videos

Install App

ಸುರ್ಜೆವಾಲ ಟ್ವೀಟ್ಗೆ ಸಿಎಂ ವಾಗ್ದಾಳಿ

Webdunia
ಭಾನುವಾರ, 10 ಏಪ್ರಿಲ್ 2022 (07:27 IST)
ಬೀದರ್ : ಸುರ್ಜೆವಾಲ ಟ್ವೀಟ್ಗೆ ಯಾವುದೇ ಕಿಮ್ಮತ್ತಿಲ್ಲ, ಅವರ ಹತ್ತಿರ ಏನಾದ್ರು ಆಧಾರ ಇದ್ದರೆ ಕೊಡಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ  ವಾಗ್ದಾಳಿ ನಡೆಸಿದ್ದಾರೆ.

ಬಿಟ್ ಕಾಯಿನ್ ಬಗ್ಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೆವಾಲ ಟ್ವೀಟ್ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಸುಮ್ಮನೆ ಟ್ವೀಟ್ ಮಾಡಿದರೆ ಏನು ಪ್ರಯೋಜನೆ ಇಲ್ಲ. ಈ ಬಗ್ಗೆ ಸದನದಲ್ಲೇ ಹೇಳಿದ್ದೇನೆ ಎಂದು ಸುರ್ಜೆವಾಲಗೆ ಟಾಂಗ್ ನೀಡಿದ್ದಾರೆ. 

ವಕ್ಫ್ ಬೋರ್ಡ್ ಬ್ಯಾನ್ ಬಗ್ಗೆ ಪ್ರಮೋದ್ ಮುತಾಲಿಕ್ ಹೇಳಿಕೆ ವಿಚಾರ ಪ್ರತಿಕ್ರಿಯೆ ನೀಡಿದ ಸಿಎಂ, ಅವರು ಯಾವ ಅಭಿಯಾನ ಬೇಕಾದರೂ ಮಾಡಲಿ. ಅದಕ್ಕೂ ನಮಗೂ ಸಂಬಂಧವಿಲ್ಲ. ನಾವು ಕಾನೂನು ಸುವ್ಯವಸ್ಥೆ ಶಾಂತಿ ಕಾಪಾಡಬೇಕು ಎಂದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments