Webdunia - Bharat's app for daily news and videos

Install App

ಚಿತ್ರಸಂತೆ ಸಿಎಂ ಬಸವರಾಜ್ ಬೊಮ್ಮಾಯಿ ಸಹಕಾರ ದೊಡ್ಡದ್ದು- ಬಿ ಎಲ್ ಶಂಕರ್

Webdunia
ಭಾನುವಾರ, 8 ಜನವರಿ 2023 (15:23 IST)
ನಿರಂತರವಾಗಿ ಎಲ್ಲಾ ಸಿಎಂಗಳು,ಹಾಗೆಯೇ ಎಲ್ಲಾ ಸರ್ಕಾರ ಚಿತ್ರಸಂತೆ ಸಪೋರ್ಟ್ ಮಾಡಿಕೊಂಡು ಬಂದಿದ್ದಾರೆ.ಚಿತ್ರಸಂತೆಗೆ ಬೆಂಬಲ ನೀಡಿದವರಿಗೆ ಅಭಿನಂದನೆ ಸಲ್ಲಿಸುತ್ತೇನೆ.ಸಿಎಂ ಬೊಮ್ಮಾಯಿ‌ ನಿರಂತರವಾಗಿ ಬೆಂಬಲ ನೀಡುತ್ತಾ ಬಂದಿದ್ದಾರೆ.ನಾನು ರಾಜಕಾರಣದಲ್ಲಿ ಗುರುತಿಸಿಕೊಳ್ಳಲು ಕಾರಣವಾದ ಪ್ರಮುಖ ರಾಜಕಾರಣಿ ಎಸ್.ಆರ್ ಬೊಮ್ಮಾಯಿ‌,ಅವರ ಆಶೀರ್ವಾದದಿಂದ ನಾನು ರಾಜಕೀಯಕ್ಕೆ ಬಂದೆ.ಸಿಎಂ ಬೊಮ್ಮಾಯಿ‌ ಈಗಾಗಲೇ ಬರುವಾಗ ಸಾಕಷ್ಟು ಸಲಹೆ ನೀಡಿದ್ದಾರೆ.ಪರಿಷತ್ ಶಾಖೆ ಉತ್ತರ ಕರ್ನಾಟಕದಲ್ಲಿ ತೆಗೆಯಬೇಕು ಅಂತ ಹೇಳಿದ್ದಾರೆ .ಚಿತ್ರಸಂತೆಗೆ ಬೇಕಾದ ಪ್ರತಿಯೊಂದು ಬೇಡಿಕೆಗೆ ಸಿಎಂ ಈಡೇರಿಸಿದ್ದಾರೆ  ಎಂದು ಸಿಎಂ ಬಸವರಾಜ್ ಬೊಮ್ಮಯಿ ಹೇಳಿದ್ದಾರೆ.
 
ಸಿಎಂ ಜಿಎಸ್ ಟಿ ಸಭೆಯಲ್ಲಿ ಎಲ್ಲಾ ಭಾಗಿಯಾಗಲಿರುವ ಅನುಭವ ಇದೆ.ಹೀಗಾಗಿ ಲೆಕ್ಕಾಚಾರ ಇಟ್ಟುಕೊಂಡು ಚಿತ್ರಸಂತೆಗೆ ಸಿಎಂ ಬೊಮ್ಮಾಯಿ‌ ಹಣ ನೀಡಿದ್ರು.ಕಳೆದ ಬಾರಿಯ ಚಿತ್ರಸಂತೆಯಲ್ಲಿ ಉಳಿದಂತ ದುಡ್ಡು ಏನ್ ಮಾಡ್ಲಿ ಅಂತ ಸಿಎಂ ಕೇಳಿದ್ದೆ.ಹೀಗಾಗಿ ಈ ಬಾರಿಯ ಚಿತ್ರಸಂತೆಗೆ ಎಷ್ಟು ದುಡ್ಡು ಬೇಕೋ ಅಷ್ಟು ದುಡ್ಡು ಮಾತ್ರವೇ ಕೊಡ್ತೀನಿ ಅಂತ ಹೇಳಿದ್ರು .ಅಷ್ಟೇ ಹಣ ನೀಡಿದ್ರು.ಸಿಎಂ ಬಸವರಾಜ ಬೊಮ್ಮಾಯಿ‌ ತಂದೆಯವರ ಶತಮಾನೋತ್ಸವ ಇದೆ.ಅವರ ಬಸವರಾಜ ಬೊಮ್ಮಾಯಿ‌ ತಂದೆಯ ಪ್ರತಿಮೆ ಆಗಬೇಕು .ಎಸ್. ಆರ್ ಬೊಮ್ಮಾಯಿ‌ ಅವರು ನನ್ನ ಗುರುವಾಗಿ ಈ ಮಾತನ್ನು ಹೇಳುತ್ತೇನೆ.ಈ ಬಾರಿಯ ನಾನು ಯಾವುದೇ ಬೇಡಿಕೆ ಸಿಎಂ ಮುಂದೆ ಇಡಲ್ಲ.ಯಾಕೆಂದರೆ ಕಲೆ ಆರಾಧಿಸುವ ಗುಣ ಅವರಲ್ಲಿ ಇದೆ.ಹೀಗಾಗಿ ಅವರೇ ಚಿತ್ರಕಲಾ ಪರಿಷತ್ ಅಭಿವೃದ್ಧಿಗೆ ಸಹಾಯ ಮಾಡ್ತಾರೆ ಎಂಬ ನಂಬಿಕೆ ಇದೆ ಎಂದು ಬಿ ಎಲ್‌ ಶಂಕರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments