ಮುನಿರತ್ನ ಏರ್ಪಡಿಸಿದ್ದ ಶಿವರಾತ್ರಿ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿಗೆ ತೀವ್ರ ಮುಜುಗರ

Webdunia
ಭಾನುವಾರ, 19 ಫೆಬ್ರವರಿ 2023 (14:19 IST)
ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಮಲ್ಲತ್ತಹಳ್ಳಿ ಕೆರೆಯ ಬಳಿ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿಗೆ ತೀವ್ರ ಮುಜುಗರ ಉಂಟಾಗಿದೆ.72 ಎಕರೆ ಕೆರೆ ಮುಚ್ಚಿ ಮೈದಾನ‌ ಮಾಡಿ ಶಿವರಾತ್ರಿ ಕಾರ್ಯಕ್ರಮ ಏರ್ಪಡಿಸಿದ್ದ ಮುನಿರತ್ನ ಕಾರ್ಯಕ್ರಮದಲ್ಲಿ ಸಿಎಂ ಭಾಷಣ ಶುರು ಮಾಡುತ್ತಿದ್ದಂತೆ ಬ್ಯಾನರ್ ಅಳವಡಿಕೆ ಮಾಡಲಾಗಿದೆ.
 
ಕೆರೆಕಳ್ಳ ಮುನಿರತ್ನ ಎಂಬ ಬರಹ‌ವಿರುವ ಬ್ಯಾನರ್ ಅಳವಡಿಸಿ ಕಾಂಗ್ರೆಸ್ ಕಾರ್ಯಕರ್ತರು ಮುಜುಗರ ಸೃಷ್ಟಿಮಾಡಿದ್ದಾರೆ.PAYCM ಬೊಮ್ಮಾಯಿ ಅರ್ಪಿಸುವ ಎಂಬ ತಲೆಬರಹವಿದ್ದ ಬ್ಯಾನರ್ ಅಳವಡಿಸಲಾಗಿತ್ತು. 
 
ಕೆರೆ ಮುಚ್ಚಿರುವ ವಿಷಯದಿಂದ ಆದ ಅವಮಾನದಿಂದಾಗಿ ಭಾಷಣ ಮಾಡಲು  ಕಂದಾಯ ಸಚಿವ ಆರ್.ಅಶೋಕ್. ನಿರಾಕರಿಸಿದಾರೆ.ಕಾಂಗ್ರೆಸ್ ಕಾರ್ಯಕರ್ತೆ ಬಿಂದು‌ ಗೌಡರನ್ನ ಅನ್ನಪೂರ್ಣೇಶ್ವರಿನಗರ ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments