Webdunia - Bharat's app for daily news and videos

Install App

ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಉದ್ಘಾಟನೆ ಮಾಡಿದ ಸಿಎಂ ಬಸವರಾಜ್ ಬೊಮ್ಮೊಯಿ

Webdunia
ಶುಕ್ರವಾರ, 20 ಜನವರಿ 2023 (15:50 IST)
ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಸಿರಿಧಾನ್ಯ ಮತ್ತು‌ ಸಾವಯುವ  ಮೇಳವನ್ನ ಸಿಎಂ ಬೊಮ್ಮಾಯಿ ಉದ್ಘಾಟನೆ ಮಾಡಿದ್ರು.
 
ಮೇಳದಲ್ಲಿ 300 ಕ್ಕೂ ಹೆಚ್ಚು ವಸ್ತುಪ್ರದರ್ಶನ ಮಳಿಗೆಗಳನ್ನ ಏರ್ಪಡಿಸಲಾಗಿದೆ.ಸಿರಿದಾನ್ಯಗಳ ಪ್ರದರ್ಶನ,ಸಾವಯುವ ಕೃಷಿ,ನೈಸರ್ಗಿಕ ಕೃಷಿ ಬೀಜ ಸಂರಕ್ಷಣೆಗೆ ಸಂಬಂಧಿಸಿದ  ಮಳಿಗೆಗಳ ಪ್ರದರ್ಶನ ಮಾಡಲಾಗಿದ್ದು,ಮೇಳದಲ್ಲಿ ಸಿರಿದಾನ್ಯದ‌ ಮೇಲೆ ಅಂತರಾಷ್ಟ್ರೀಯ ಮಟ್ಟದ ಚರ್ಚೆ ಕೂಡ ನಡೆಯಲಿದೆ.15 ಕ್ಕೂ ಹೆಚ್ಚು ವೈವಿದ್ಯಮಯ ತಿನಿಸು‌ ಮಳಿಗೆಗಳು,ಕರ್ನಾಟಕದ ರೈತರಿಗಾಗಿ ಕರ್ನಾಟಕ ಪೆವಿಲಿಯನ್ ಸ್ಥಾಪನೆ ಸೇರಿದಂತೆ ಸಿರಿಧಾನ್ಯ ನವೋಧ್ಯಮಿಗಳು,ಸಾವಯುವ ಒಕ್ಕೂಟವನ್ನ ಏರ್ಪಡಿಸಲಗಿದೆ.ಕೃಷಿ ಇಲಾಖೆ,ಕೃಪಿ ವಿಶ್ವವಿದ್ಯಾನಿಲಯಗಳು,ರೈತ ಉತ್ಪಾದಕಾ ಸಂಸ್ಥೆಗಳಿಗೆ ಕರ್ನಾಟಕ ‌ಪೆವಿಲಿಯನ್ ಅಡಿ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದ್ದು,ಉತ್ಪಾದಕರು-ಮಾರುಕಟ್ಟೆಗಾರ ಸಭೆಗೆ ಮೇಳದಲ್ಲಿ ಅವಕಾಶ ಮಾಡಿಕೊಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments