Webdunia - Bharat's app for daily news and videos

Install App

ಶಾಲೆ ಆರಂಭದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮುಖ್ಯ ಮಾಹಿತಿ

Webdunia
ಶನಿವಾರ, 21 ಆಗಸ್ಟ್ 2021 (10:13 IST)
ಬೆಂಗಳೂರು: ಶಾಲೆಗಳನ್ನು ಆರಂಭಿಸಲು ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಮಾರ್ಗಸೂಚಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಶಾಲೆ ಆರಂಭದ ಕುರಿತಂತೆ ಈಗಾಗಲೇ ಮಾರ್ಗಸೂಚಿ ನೀಡಲಾಗಿದ್ದು, ಶಾಲೆ ಆರಂಭದ ದಿನ ಬೆಂಗಳೂರಿನ ಕೆಲವು ಶಾಲೆಗಳಿಗೆ ಭೇಟಿ ನೀಡಲಾಗುವುದು. ನಾನು, ಶಿಕ್ಷಣ ಸಚಿವರು ಶಾಲೆಗಳಿಗೆ ಭೇಟಿ ನೀಡುತ್ತೇವೆ. ಶಿಕ್ಷಕರಿಗೆ ಲಸಿಕೆ ನೀಡಲಾಗಿದೆ. ಪೋಷಕರ ಸಮ್ಮತಿಯನ್ನು ಪಡೆದುಕೊಂಡು ಮಕ್ಕಳು ಶಾಲೆಗೆ ಬರಬೇಕಿದೆ. ಯಾವುದೇ ಆತಂಕ ಇಲ್ಲದೆ ಮಕ್ಕಳು ಶಾಲೆಗೆ ಬರಬಹುದು. ಪೋಷಕರು ಕೂಡ ಕೊರೋನಾ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ತಿಳಿಸಿದ್ದು ಮಕ್ಕಳ ಶಿಕ್ಷಣಕ್ಕಾಗಿ ಹಂತ ಹಂತವಾಗಿ ಶಾಲೆಗಳನ್ನು ಆರಂಭ ಮಾಡಲಾಗುವುದು ಎಂದು ಹೇಳಿದ್ದಾರೆ.
ಒಂದು ವರ್ಷದ ನಂತರ ಸೋಮವಾರದಿಂದ ಶಾಲೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಗೊಂದಲವಾಗದಂತೆ ನೋಡಿಕೊಳ್ಳಲು ಶಿಕ್ಷಣ ಇಲಾಖೆಗೆ ಸೂಚನೆ ನೀಡಲಾಗಿದೆ. ಕೊರೋನಾ ಲಕ್ಷಣಗಳು ಇದ್ದರೆ ಎಚ್ಚರಿಕೆ ವಹಿಸುವಂತೆ ತಿಳಿಸಿದ್ದು, ವಿದ್ಯಾರ್ಥಿಗಳು, ಶಿಕ್ಷಕರಿಗೆ ಲಕ್ಷಣಗಳಿದ್ದರೆ ನಿರ್ಲಕ್ಷಿಸಬಾರದು. ಲೋಪವಾದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಜಗಳ ವಿಕೋಪಕ್ಕೆ ತಿರುಗಿ ಮದುವೆ ವರನನ್ನೇ ಎತ್ತಾಕಿಕೊಂಡು ಹೋದ ನೃತ್ಯ ತಂಡದವರು

ಮುಂದಿನ ಸುದ್ದಿ
Show comments