Webdunia - Bharat's app for daily news and videos

Install App

ಸಿಎಂ ಬಸವರಾಜ ಬೊಮ್ಮಾಯಿ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ

Webdunia
ಬುಧವಾರ, 4 ಆಗಸ್ಟ್ 2021 (14:38 IST)
ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಅಶೋಕ್ , ಡಾ. ಸುಧಾಕರ್, ಶಿವರಾಂ ಹೆಬ್ಬಾರ್, ಗೋವಿಂದ ಕಾರಜೋಳ, ಸೋಮಣ್ಣ, ಬಿಸಿ ಪಾಟೀಲ್, ಸೋಮಶೇಖರ್, ಗೋಪಾಲಯ್ಯ ಉಪಸ್ಥಿತಿ.
 
ಈ ಬಾರಿ ಡಿಸಿಎಂ ಇರೋದಿಲ್ಲ.  ಒಟ್ಟು 29 ಸಚಿವರು ಪ್ರಮಾಣ ಸ್ವೀಕರಿಸಲಿದ್ದಾರೆ. ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಕೂಡಲೇ ಪಿಂಚಣಿ ಹೆಚ್ಚಿಗೆ ಮಾಡಿದೆ. ಅದಾದ ಬಳಿಕ ಉತ್ತರ ಕನ್ನಡದ ಪ್ರವಾಹ ಪರಿಸ್ಥಿತಿ ಅವಲೋಕಿಸಲು ಪ್ರವಾಸ ಮಾಡಿದ್ದೇ. ಅದಾದ ಬಳಿಕ ಸಚಿವ ಸಂಪುಟ ರಚನೆಗಾಗಿ ಹೈಕಮಾಂಡ್ ಭೇಟಿಗೆ ಹೋಗಿದ್ದೆ. ಅನುಭವಿ ಹಾಗೂ ಹೊಸ ಮುಖಗಳಿಗೆ ಅವಕಾಶ
೭ಒಬಿಸಿ
೩ ಎಸ್ಸಿ
೧ ಎಸ್‌ಟಿ
೭ ಜನ ಒಕ್ಕಲಿಗ.
 ಈಗಾಗಲೇ ರಾಜ್ಯಪಾಲರಿಗೆ ಪಟ್ಟಿ ಕಳುಹಿಸಿಲಾಗಿದೆ ಮೋದಿ,ನಡ್ಡಾ, ಅಮಿತ್ ಶಾ ಮಾರ್ಗದರ್ಶನದಲ್ಲಿ ಜನಪರ ಆಡಳಿತ ನೀಡುತ್ತೇವೆ. ಅದರ ಜೊತೆ ಮುಂದಿಬ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಈ ಸಚಿವ ಸಂಪುಟ ರಚನೆ. ಪ್ರಮಾಣವಚನ ಸ್ವೀಕರಿಸಿದ ಬಳಿಕ ಕ್ಯಾಬಿನೆಟ್ ಸಭೆ ನಡೆಯಲಿದೆ.
ಬಿಜೆಪಿ ರಾಷ್ಟ್ರೀಯ ಪಕ್ಷ. ಸಶಕ್ತವಾದ ಮೋದಿ ನಾಯಕತ್ವ ಇದೆ
ಅಮಿತ್ ಶಾ ಚತುರತೆ..ನಮ್ಮ ನಾಯಕರಾದ ಯಡಿಯೂರಪ್ಪನವರ ಮಾರ್ಗದರ್ಶನ, ಆಶೀರ್ವಾದ ಇದೆ
ಆದರೆ ಅಧಿಕೃತ ಪಟ್ಟಿಯನ್ನ ರಾಜ್ಯಪಾಲರೇ ಪ್ರಕಟಿಸಬೇಕಾಗುತ್ತದೆ.
ವಿಜಯೇಂದ್ರ ಇರ್ತಾರಾ, ಇರಲ್ವಾ ಅನ್ನೋದನ್ನ ಸ್ಪಷ್ಟವಾಗಿ ಹೇಳದ ಸಿಎಂ ಬಿಎಸ್‌ವೈ.
 ವರಿಷ್ಠರು ಕುಳಿತು ಸಮಗ್ರವಾಗಿ ಚರ್ಚಿಸಿ ಸಂಪುಟ ರಚನೆ ತೀರ್ಮಾನ ಮಾಡಿದ್ದಾರೆ
ವಿಜಯೇಂದ್ರ ಬಗ್ಗೆ ಯಡಿಯೂರಪ್ಪ ಜೊತೆ ವರಿಷ್ಠರು ಮಾತನಾಡಿದ್ದಾರೆ.ಬವಿಜಯೇಂದ್ರ ಜೊತೆ ಅರುಣ್ ಸಿಂಗ್ ಮಾತನಾಡಿದ್ದಾರೆ
ಇವತ್ತಿನ ಪಟ್ಟಿಯಲ್ಲಿ ವಿಜಯೇಂದ್ರ ಹೆಸರು ಇಲ್ಲ
ಸಿಎಂ ಬೊಮ್ಮಾಯಿ ಹೇಳಿಕೆ.
 ಕೆಲವರನ್ನ ಕೈಬಿಟ್ಟಿರುವ ವಿಚಾರ. ಕೆಲವರು ಹಿರಿಯರರನ್ನ ಪಕ್ಷದ ಸಂಘಟನೆಗೆ ಬಳಸಿಕೊಳ್ಳೋದಕ್ಕೆ ಹೈಕಮಾಂಡ್ ಈ ತೀರ್ಮಾನ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತತ 8 ನೇ ಭಾರೀ ಸ್ಚಚ್ಚ ನಗರ ಹೆಗ್ಗಳಿಕೆಗೆ ಪಾತ್ರವಾದ ಇಂದೋರ್‌, ಮೂರನೇ ಸ್ಥಾನದಲ್ಲಿ ಮೈಸೂರು

ಮೆಟ್ರೊ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಗುಡ್‌ನ್ಯೂಸ್‌: ಮೆಟ್ರೊ ಮಾರ್ಗಗಳಲ್ಲಿ ಸಿಗಲಿದೆ ವೈಫೈ

ಚುನಾವಣೆ ಹತ್ತಿರವಾಗುತ್ತಿದ್ದಂತೆ ಪ್ರತಿ ಮನೆಗೆ ಉಚಿತ ವಿದ್ಯುತ್ ಘೋಷಿಸಿದ ಬಿಹಾರ ಸಿಎಂ ನಿತೀಶ್‌

ಭಾರೀ ಮಳೆಗೆ ದಕ್ಷಿಣ ಕನ್ನಡದ ಹಲವೆಡೆ ಭೂಕುಸಿತ: ಬೆಂಗಳೂರು–ಮಂಗಳೂರು ಹೆದ್ದಾರಿ ಸಂಪರ್ಕ ಕಡಿತ

ರಸ್ತೆ ನಿರ್ಮಿಸಲು ಮೋದಿಗೆ ಪತ್ರ ಬರೆದ ಬಾಲಕಿ: ಕಾಂಗ್ರೆಸ್ ಕೈಲಿ ಅದೂ ಆಗಲ್ವಾ ಎಂದು ಬಿಜೆಪಿ ಟೀಕೆ

ಮುಂದಿನ ಸುದ್ದಿ
Show comments