Webdunia - Bharat's app for daily news and videos

Install App

ಸಿಎಂ ಜನ್ಮದಿನಾಚರಣೆ: ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

Webdunia
ಭಾನುವಾರ, 16 ಡಿಸೆಂಬರ್ 2018 (19:11 IST)
ಜನಪ್ರತಿನಿಧಿಯಾದವರು ಕೇವಲ ಮಾತನಾಡಿ ಬಿಡುವುದು ಅಲ್ಲಾ. ನುಡಿದಂತೆ ನಡೆದು ತೋರಿಸುವುದು ನಿಜವಾದ  ಜನ ನಾಯಕನಾಗಿದ್ದು, ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಎಚ್.ಡಿ.‌ ಕುಮಾರಸ್ವಾಮಿ ಅವರು ನುಡಿದಂತೆ ನಡೆದ ನಾಯಕರಾಗಿದ್ದಾರೆ ಎಂದು ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಗಜಾನನ ಅಣ್ವೇಕರ್  ಹೇಳಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರ 59 ನೇ ಹುಟ್ಟು ಹಬ್ಬದ ಪ್ರಯುಕ್ತ ಹುಬ್ಬಳ್ಳಿಯ ಬುಡರಸಿಂಗಿ ಸಮೀಪದ ತಮ್ಮ ಜಮೀನಿನಲ್ಲಿ ಮೆಕ್ಕೆಜೋಳದ ಜಮೀನಿನಲ್ಲಿ ಕಳೆ ತೆಗೆದುಹಾಕುವುದರ ಮೂಲಕ ವಿನೂತನವಾಗಿ ಹುಟ್ಟು ಹಬ್ಬ ಆಚರಣೆಗೆ ಚಾಲನೆ ನೀಡಿ ಮಾತನಾಡಿದರು.

ಬರಗಾಲದಂತಹ ಸಂದರ್ಭದಲ್ಲಿ ಇಡೀ ರಾಜ್ಯದ ರೈತರ ಸಾಲ ಮನ್ನಾ ಮಾಡುವುದು ಕಷ್ಟಕರ ಅನೇಕ ಸವಾಲುಗಳ ನಡುವೆ ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಮಾಡಿದಲ್ಲದೇ ಸ್ವಂತ ಭತ್ತದ ಗದ್ದೆಯಲ್ಲಿ ಸಸಿ ನೆಟ್ಟು ಅದರ ಫಸಲನ್ನು ಸಹ ನಾಡಿಗೆ ಅರ್ಪಣೆ  ಮಾಡಿದ ಧೀಮಂತ ನಾಯಕರಾಗಿದ್ದಾರೆ. ಇಂತಹದರಲ್ಲಿ ರೈತರು ಆತ್ಮಹತ್ಯೆಯಂತಹ ಹಾದಿ ಹಿಡಿದು ಕುಟುಂಬವನ್ನು ಸಂಕಷ್ಟಕ್ಕೆ ಈಡು ಮಾಡಬೇಡಿ ಎಂದರು. ಸಿಎಂ ಜನ್ಮದಿನಾಚರಣೆಯನ್ನು ವಿನೂತನವಾಗಿ ಆಚರಣೆ ಮಾಡಲಾಯಿತು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments