Webdunia - Bharat's app for daily news and videos

Install App

ಸಿಎಂ ಜನ್ಮದಿನಾಚರಣೆ: ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

Webdunia
ಭಾನುವಾರ, 16 ಡಿಸೆಂಬರ್ 2018 (19:11 IST)
ಜನಪ್ರತಿನಿಧಿಯಾದವರು ಕೇವಲ ಮಾತನಾಡಿ ಬಿಡುವುದು ಅಲ್ಲಾ. ನುಡಿದಂತೆ ನಡೆದು ತೋರಿಸುವುದು ನಿಜವಾದ  ಜನ ನಾಯಕನಾಗಿದ್ದು, ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಎಚ್.ಡಿ.‌ ಕುಮಾರಸ್ವಾಮಿ ಅವರು ನುಡಿದಂತೆ ನಡೆದ ನಾಯಕರಾಗಿದ್ದಾರೆ ಎಂದು ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಗಜಾನನ ಅಣ್ವೇಕರ್  ಹೇಳಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರ 59 ನೇ ಹುಟ್ಟು ಹಬ್ಬದ ಪ್ರಯುಕ್ತ ಹುಬ್ಬಳ್ಳಿಯ ಬುಡರಸಿಂಗಿ ಸಮೀಪದ ತಮ್ಮ ಜಮೀನಿನಲ್ಲಿ ಮೆಕ್ಕೆಜೋಳದ ಜಮೀನಿನಲ್ಲಿ ಕಳೆ ತೆಗೆದುಹಾಕುವುದರ ಮೂಲಕ ವಿನೂತನವಾಗಿ ಹುಟ್ಟು ಹಬ್ಬ ಆಚರಣೆಗೆ ಚಾಲನೆ ನೀಡಿ ಮಾತನಾಡಿದರು.

ಬರಗಾಲದಂತಹ ಸಂದರ್ಭದಲ್ಲಿ ಇಡೀ ರಾಜ್ಯದ ರೈತರ ಸಾಲ ಮನ್ನಾ ಮಾಡುವುದು ಕಷ್ಟಕರ ಅನೇಕ ಸವಾಲುಗಳ ನಡುವೆ ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಮಾಡಿದಲ್ಲದೇ ಸ್ವಂತ ಭತ್ತದ ಗದ್ದೆಯಲ್ಲಿ ಸಸಿ ನೆಟ್ಟು ಅದರ ಫಸಲನ್ನು ಸಹ ನಾಡಿಗೆ ಅರ್ಪಣೆ  ಮಾಡಿದ ಧೀಮಂತ ನಾಯಕರಾಗಿದ್ದಾರೆ. ಇಂತಹದರಲ್ಲಿ ರೈತರು ಆತ್ಮಹತ್ಯೆಯಂತಹ ಹಾದಿ ಹಿಡಿದು ಕುಟುಂಬವನ್ನು ಸಂಕಷ್ಟಕ್ಕೆ ಈಡು ಮಾಡಬೇಡಿ ಎಂದರು. ಸಿಎಂ ಜನ್ಮದಿನಾಚರಣೆಯನ್ನು ವಿನೂತನವಾಗಿ ಆಚರಣೆ ಮಾಡಲಾಯಿತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments