Webdunia - Bharat's app for daily news and videos

Install App

ಸ್ವಾಮೀಜಿ ಮೇಲೆ ಸಿಡಿಮಿಡಿಗೊಂಡ ಸಿಎಂ

Webdunia
ಗುರುವಾರ, 26 ಜನವರಿ 2023 (19:01 IST)
ದೇವಾಲಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸ್ವಾಮೀಜಿಯ ಮೇಲೆ ಸಿಎಂ ಬಸವರಾಜ ಬೊಮ್ಮಾಯಿ ಸಿಡಿಮನಿಗೊಂಡಿದ್ದಾರೆ. ಹೌದು ಇಂದು ಬೆಂಗಳೂರಿನ ಗರುಡಾಚಾರ್ ಪಾಳ್ಯದಲ್ಲಿ ಶ್ರೀ ಮಂಜುನಾಥ ಸ್ವಾಮಿ ದೇವಾಲಯ ಲೋಕಾರ್ಪಣೆ ಮಾಡಲಾಯಿತು ಈ ಕಾರ್ಯಕ್ರಮದಲ್ಲಿ ಕಾಗಿನೆಲೆ ಈಶ್ವರಾನಂದ ಸ್ವಾಮೀಜಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಬ್ಬರು ಸಹ ಪಾಲ್ಗೊಂಡಿದೆ ಸಮಯದಲ್ಲಿ ಮೈಕ್ ನಲ್ಲಿ ಮಾತನಾಡಿದ ಸ್ವಾಮೀಜಿ ಕೇವಲ ಆಶ್ವಾಸನೆಯನ್ನು ಕೊಡುವ ಮುಖ್ಯಮಂತ್ರಿಗಳು ನೀವಾಗಬಾರದು  ಬೆಂಗಳೂರು ನಗರದಲ್ಲಿ ಮಳೆ ಬಂದ ಪ್ರವಾಹ ಸೃಷ್ಟಿಯಾಗಿತ್ತು ಅಧಿಕಾರಿಗಳಿಗೆ ಮನವರಿಕೆ ಆಗುತ್ತಿಲ್ಲ ಎಂದು ಬಸವರಾಜ ಬೊಮ್ಮಾಯಿ ಅವರಿಗೆ ಹೇಳಿದ್ದಾರೆ ಇದೇ ಸಮಯದಲ್ಲಿ ಸಿಡಿಮಿಡಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ  ಕಸಿದುಕೊಂಡು ಸ್ವಾಮೀಜಿ ಅವರಿಗೆ ಉತ್ತರ ನೀಡಿ ಈಗಾಗಲೇ ಕೆಲಸ ಪ್ರಾರಂಭ ಮಾಡಿದ್ದಾರೆ, ಹತ್ತುವರಿ ತೆಲುಗು ಮಾಡುವ ಮೂಲಕ ಆದಷ್ಟು ಬೇಗ ರಾಜ ಕಾಲುವೆಗಳ ಕೆಲಸ ಪೂರ್ಣ ಮಾಡುತ್ತೇವೆ. ಅದಕ್ಕೆ ಬೇಕಾದ ಎಲ್ಲಾ ಅನುದಾನವನ್ನು ಸಹ ಸರ್ಕಾರದಿಂದ ಕೊಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments