Webdunia - Bharat's app for daily news and videos

Install App

ಕಾಂಗ್ರೆಸ್ ಕೆಂಗಣ್ಣಿಗೆ ಗುರಿಯಾದ ಸಿಎಂ ಬೊಮ್ಮಾಯಿ ಜಾಹಿರಾತು

Webdunia
ಭಾನುವಾರ, 14 ಆಗಸ್ಟ್ 2022 (19:33 IST)
ಕಾಂಗ್ರೆಸ್ ಕೆಂಗಣ್ಣಿಗೆ ಸಿಎಂ ಬೊಮ್ಮಾಯಿ ಜಾಹೀರಾತಿನ ಗುರಿಯಾಗಿದೆ.ಹರ್ ಘರ್ ತಿರಂಗಾ ಜಾಹೀರಾತಿನಲ್ಲಿ ಪ್ರಧಾನಿ ನೆಹರೂಢ ಭಾವಚಿತ್ರ ಮಿಸ್ಸಿಂಗ್ ಆಗುತ್ತಿದೆ.ನಂತರ ಸ್ವಾತಂತ್ರ್ಯ ಸೇನಾನಿಗಳ ಭಾವಚಿತ್ರ ಪ್ರಕಟಿಸಿದಾಗ ನೆಹರೂ ಮಿಸ್ಸಿಂಗ್ ಆಗುತ್ತಿದೆ .
 
 ಸಿಎಂ ಜಾಹೀರಾತಿಗೆ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ಕಿಡಿಕಾರಿದ್ದಾರೆ.ಸಿಎಂ ಬೊಮ್ಮಾಯಿ ತಮ್ಮ ಕೆಲಸ ಉಳಿಸಿಕೊಳ್ಳಲು ಹತಾಶರಾಗದಂತೆ ಕಾಣುತ್ತಿದ್ದಾರೆ.ನೆಹರೂ ಫೋಟೋ ಮರೆತಿರುವುದು ಬೊಮ್ಮಾಯಿಯವರ ತಂದೆ ಎಸ್ ಆರ್ ಬೊಮ್ಮಾಯಿಯವರಿಗೆ ಅವಮಾನ.ಎಸ್ ಆರ್ ಬೊಮ್ಮಾಯಿಯವರ ರಾಜಕೀಯ ಗುರು ಎಂಎನ್ ರಾಯ್ ಇವರಿಬ್ಬರೂ ನೆಹರೂರವರಿಗೆ ಬೆಂಬಲಿಗರಾಗಿದ್ದಾರೆ.ಇಂತಹ ನೆಹರೂರವರಿಗೆ ಸಿಎಂ ಮರೆತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments