ಕಾಂಗ್ರೆಸ್ ಕೆಂಗಣ್ಣಿಗೆ ಗುರಿಯಾದ ಸಿಎಂ ಬೊಮ್ಮಾಯಿ ಜಾಹಿರಾತು

Webdunia
ಭಾನುವಾರ, 14 ಆಗಸ್ಟ್ 2022 (19:33 IST)
ಕಾಂಗ್ರೆಸ್ ಕೆಂಗಣ್ಣಿಗೆ ಸಿಎಂ ಬೊಮ್ಮಾಯಿ ಜಾಹೀರಾತಿನ ಗುರಿಯಾಗಿದೆ.ಹರ್ ಘರ್ ತಿರಂಗಾ ಜಾಹೀರಾತಿನಲ್ಲಿ ಪ್ರಧಾನಿ ನೆಹರೂಢ ಭಾವಚಿತ್ರ ಮಿಸ್ಸಿಂಗ್ ಆಗುತ್ತಿದೆ.ನಂತರ ಸ್ವಾತಂತ್ರ್ಯ ಸೇನಾನಿಗಳ ಭಾವಚಿತ್ರ ಪ್ರಕಟಿಸಿದಾಗ ನೆಹರೂ ಮಿಸ್ಸಿಂಗ್ ಆಗುತ್ತಿದೆ .
 
 ಸಿಎಂ ಜಾಹೀರಾತಿಗೆ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ಕಿಡಿಕಾರಿದ್ದಾರೆ.ಸಿಎಂ ಬೊಮ್ಮಾಯಿ ತಮ್ಮ ಕೆಲಸ ಉಳಿಸಿಕೊಳ್ಳಲು ಹತಾಶರಾಗದಂತೆ ಕಾಣುತ್ತಿದ್ದಾರೆ.ನೆಹರೂ ಫೋಟೋ ಮರೆತಿರುವುದು ಬೊಮ್ಮಾಯಿಯವರ ತಂದೆ ಎಸ್ ಆರ್ ಬೊಮ್ಮಾಯಿಯವರಿಗೆ ಅವಮಾನ.ಎಸ್ ಆರ್ ಬೊಮ್ಮಾಯಿಯವರ ರಾಜಕೀಯ ಗುರು ಎಂಎನ್ ರಾಯ್ ಇವರಿಬ್ಬರೂ ನೆಹರೂರವರಿಗೆ ಬೆಂಬಲಿಗರಾಗಿದ್ದಾರೆ.ಇಂತಹ ನೆಹರೂರವರಿಗೆ ಸಿಎಂ ಮರೆತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ: ಸರ್ಕಾರದ ವಿರುದ್ಧ ಸಿಡಿದೆದ್ದ ಹಿಂದೂಗಳು

Karnataka Weather: ಈ ಜಿಲ್ಲೆಗಳ ಹವಾಮಾನ ಬದಲಾವಣೆ ಇಂದು ತಪ್ಪದೇ ಗಮನಿಸಿ

ನಾಳೆ ಗೊತ್ತಾಗಲಿದೆ ಕೇರಳ ಸಿಎಂ ಪಟ್ಟ ಯಾರಿಗೆಂದು

NEET-UG 2026 ಪೇಪರ್ ಲೀಕ್ ಪ್ರಕರಣ: 5 ಮಂದಿ ಅರೆಸ್ಟ್‌, ಅನೇಕ ಸ್ಥಳಗಳ ಮೇಲೆ ದಾಳಿ

ಇಂಧನ ವೆಚ್ಚದಲ್ಲಿ ಹೆಚ್ಚಳ: ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನ ಹಾರಾಟ ಸ್ಥಗಿತ

ಮುಂದಿನ ಸುದ್ದಿ
Show comments