ಕಾಂಗ್ರೆಸ್ ಕೆಂಗಣ್ಣಿಗೆ ಗುರಿಯಾದ ಸಿಎಂ ಬೊಮ್ಮಾಯಿ ಜಾಹಿರಾತು

Webdunia
ಭಾನುವಾರ, 14 ಆಗಸ್ಟ್ 2022 (19:33 IST)
ಕಾಂಗ್ರೆಸ್ ಕೆಂಗಣ್ಣಿಗೆ ಸಿಎಂ ಬೊಮ್ಮಾಯಿ ಜಾಹೀರಾತಿನ ಗುರಿಯಾಗಿದೆ.ಹರ್ ಘರ್ ತಿರಂಗಾ ಜಾಹೀರಾತಿನಲ್ಲಿ ಪ್ರಧಾನಿ ನೆಹರೂಢ ಭಾವಚಿತ್ರ ಮಿಸ್ಸಿಂಗ್ ಆಗುತ್ತಿದೆ.ನಂತರ ಸ್ವಾತಂತ್ರ್ಯ ಸೇನಾನಿಗಳ ಭಾವಚಿತ್ರ ಪ್ರಕಟಿಸಿದಾಗ ನೆಹರೂ ಮಿಸ್ಸಿಂಗ್ ಆಗುತ್ತಿದೆ .
 
 ಸಿಎಂ ಜಾಹೀರಾತಿಗೆ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ಕಿಡಿಕಾರಿದ್ದಾರೆ.ಸಿಎಂ ಬೊಮ್ಮಾಯಿ ತಮ್ಮ ಕೆಲಸ ಉಳಿಸಿಕೊಳ್ಳಲು ಹತಾಶರಾಗದಂತೆ ಕಾಣುತ್ತಿದ್ದಾರೆ.ನೆಹರೂ ಫೋಟೋ ಮರೆತಿರುವುದು ಬೊಮ್ಮಾಯಿಯವರ ತಂದೆ ಎಸ್ ಆರ್ ಬೊಮ್ಮಾಯಿಯವರಿಗೆ ಅವಮಾನ.ಎಸ್ ಆರ್ ಬೊಮ್ಮಾಯಿಯವರ ರಾಜಕೀಯ ಗುರು ಎಂಎನ್ ರಾಯ್ ಇವರಿಬ್ಬರೂ ನೆಹರೂರವರಿಗೆ ಬೆಂಬಲಿಗರಾಗಿದ್ದಾರೆ.ಇಂತಹ ನೆಹರೂರವರಿಗೆ ಸಿಎಂ ಮರೆತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಕುಟುಂಬಗಳು ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ತಗುಲಿದ ಬೆಂಕಿ, ಇಬ್ಬರು ಸಾವು, ರಕ್ಷಣಾ ಕಾರ್ಯಚರಣೆಯ ವಿಡಿಯೋ

ದೇಶದ ಈ ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕೆಲ ದಿನಗಳವರೆಗೆ ವಿಸ್ತರಣೆ, ಕರ್ನಾಟಕವೂ ಸೇರಿದೆಯಾ ಇಲ್ಲಿದೆ ಮಾಹಿತಿ

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮುಂದಿನ 48ಗಂಟೆಗಳಲ್ಲಿ ಅಂತಿಮ ವರದಿ

ಮಾನ್ಸೂನ್‌ ವೈಪರೀತ್ಯ: 112 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಇತಿಹಾಸ ಬರೆದ ಹವಾಮಾನ

ಸಚಿವ ಸಂಪುಟ ವಿಸ್ತರಣೆ ನಡುವೆ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್, ಭಾರೀ ಕುತೂಹಲ

ಮುಂದಿನ ಸುದ್ದಿ
Show comments