ಸಿಎಂ ಬೊಮ್ಮಾಯಿ ಮತ್ತೊಮ್ಮೆ ಸಿಟಿ ರೌಂಡ್ಸ್!

Webdunia
ಬುಧವಾರ, 24 ನವೆಂಬರ್ 2021 (12:17 IST)
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು ಸಿಟಿ ರೌಂಡ್ಸ್ ಕೈಗೊಂಡಿದ್ದಾರೆ. ನಗರದ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸುತ್ತಿದ್ದಾರೆ.
ಸದ್ಯ ಕೆ.ಆರ್.ಪುರಂನತ್ತ ಬೊಮ್ಮಾಯಿ ತೆರಳಿದ್ದು ಗುಂಡಿಮಯವಾಗಿರುವ ಹೆಣ್ಣೂರು ರಸ್ತೆಯಲ್ಲಿ ಹೋಗಲು ಸಿಎಂ ಹೈರಾಣಾಗಿದ್ದಾರೆ.
ಸಿಎಂ ಬೊಮ್ಮಾಯಿ ಇಂದು ಬೆಂಗಳೂರಿನಲ್ಲಿ ಸಿಟಿ ರೌಂಡ್ಸ್ ಕೈಗೊಂಡಿದ್ದಾರೆ. ಗುಂಡಿಮಯವಾಗಿರುವ ಹೆಣ್ಣೂರು ರಸ್ತೆಯಲ್ಲಿ ಸಂಚರಿಸುವಾಗ ಸಿಎಂ ಹೈರಾಣಾದ್ರು. ಸದ್ಯ ಹೆಣ್ಣೂರು ಬಂಡೆಯ ವಡ್ಡರಪಾಳ್ಯಕ್ಕೆ ಹಾದುಹೋಗುವ ರಾಜಕಾಲುವೆ, ಶಿರಡಿ ಸಾಯಿಬಾಬಾ ಲೇಔಟ್ನಲ್ಲಿ ಪರಿಶೀಲನೆ ನಡೆಸಿದ್ದಾರೆ. ಸಿಎಂಗೆ ಸ್ಥಳೀಯ ಶಾಸಕ ಬೈರತಿ ಬಸವರಾಜ ಸಾಥ್ ಕೊಟ್ಟಿದ್ದಾರೆ. ಮೊದಲಿಗೆ ಸಿಎಂ ಬೊಮ್ಮಾಯಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ್ರು. ಬಳಿಕ ರಾಜಕಾಲುವೆಯ ಮ್ಯಾಪ್ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದ್ರು. ನಗರದಲ್ಲಿ ಸುರಿದ ಮಳೆಯಿಂದಾಗಿ ರಾಜಕಾಲುವೆ ತುಂಬಿ ಪಕ್ಕದ ಲೇಔಟ್ಗಳಿಗೆ ನೀರು ನುಗ್ಗಿ ಸಾಕಷ್ಟು ಅನಾಹುತಗಳಾಗಿತ್ತು.
ಸಿಟಿ ರೌಂಡ್ಸ್ ವೇಳೆ ಕೊತ್ತನೂರು ನಿವಾಸಿಗಳು ಸಿಎಂ ಬೊಮ್ಮಾಯಿ ಬಳಿ ತಮ್ಮ ಸಮಸ್ಯೆ ತಿಳಿಸಿದ್ದಾರೆ. ಕಸದಿಂದಾಗಿ ಚರಂಡಿ ಬ್ಲಾಕ್ ಆಗಿ ಸಮಸ್ಯೆಯಾಗುತ್ತಿದೆ. ಹೀಗಾಗಿ ಮನೆಗಳಿಗೆ ನೀರು ನುಗ್ಗುತ್ತಿದೆ. ಶಾಶ್ವತ ಪರಿಹಾರ ಒದಗಿಸಿ ಎಂದು ಸಿಎಂಗೆ ಮನವಿ ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments