Select Your Language

Notifications

webdunia
webdunia
webdunia
webdunia

3ನೇ ದಿನವೂ ಸಿಎಂ ಸಿಟಿ ರೌಂಡ್ಸ್​​

3ನೇ ದಿನವೂ ಸಿಎಂ ಸಿಟಿ ರೌಂಡ್ಸ್​​
bengaluru , ಶುಕ್ರವಾರ, 20 ಮೇ 2022 (15:17 IST)
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾಕಷ್ಟು ಮಳೆಯಾಗುತ್ತಿದೆ..ಮಳೆ ಹಾನಿ ಪ್ರದೇಶಗಳಿಗೆ ಇಂದೂ ಸಹ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪೈ ಬಡಾವಣೆಯಲ್ಲಿ ರಾಜಕಾಲುವೆ ಪರಿವೀಕ್ಷಣೆ ಬಳಿಕ ಮಾತನಾಡಿದ ಸಿಎಂ, ಬೇರೆ ಬೇರೆ ಪ್ರದೇಶಗಳಲ್ಲಿ ಜನರು ಸಮಸ್ಯೆಗೆ ಸಿಲುಕಿದ್ದಾರೆ. ಅವರ ಸಮಸ್ಯೆ ಬಗೆಹರಿಸುವುದು ಮುಖ್ಯವಾಗಿದೆ. ಇಂಜಿನಿಯರ್​ಗೆ ನಾನು ಆದೇಶ ಕೊಟ್ಟಿದ್ದೇನೆ. ಇನ್ನೂ ಐದಾರು ತಿಂಗಳಲ್ಲಿ ಮೇಜರ್ ಸಮಸ್ಯೆ ಕ್ಲಿಯರ್ ಆಗುತ್ತೆ ಎಂದು ಹೇಳಿದ್ರು..
ಅಲ್ಲಿರೋ ಸಮಸ್ಯೆ & ಇಲ್ಲಿರೋ ಸಮಸ್ಯೆ ಎರಡೂ ಕಾಮನ್. ಇಂಜಿನಿಯರ್​​ಗಳಿಗೆ ಈಗಾಗಲೇ ನಾನು ಸೀವೇಜ್ ಟ್ರೀಟ್​​ಮೆಂಟ್ ಪ್ಲಾಂಟ್ ಅಳವಡಿಸಲು ಆದೇಶ ಕೊಟ್ಟಿದ್ದೇನೆ ಎಂದು ತಿಳಿಸಿದರು.  

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಇನ್ನು 2 ದಿನ ರಾಜ್ಯದಲ್ಲಿ ಮಳೆ