Webdunia - Bharat's app for daily news and videos

Install App

3ನೇ ದಿನವೂ ಸಿಎಂ ಸಿಟಿ ರೌಂಡ್ಸ್​​

Webdunia
ಶುಕ್ರವಾರ, 20 ಮೇ 2022 (15:17 IST)
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾಕಷ್ಟು ಮಳೆಯಾಗುತ್ತಿದೆ..ಮಳೆ ಹಾನಿ ಪ್ರದೇಶಗಳಿಗೆ ಇಂದೂ ಸಹ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪೈ ಬಡಾವಣೆಯಲ್ಲಿ ರಾಜಕಾಲುವೆ ಪರಿವೀಕ್ಷಣೆ ಬಳಿಕ ಮಾತನಾಡಿದ ಸಿಎಂ, ಬೇರೆ ಬೇರೆ ಪ್ರದೇಶಗಳಲ್ಲಿ ಜನರು ಸಮಸ್ಯೆಗೆ ಸಿಲುಕಿದ್ದಾರೆ. ಅವರ ಸಮಸ್ಯೆ ಬಗೆಹರಿಸುವುದು ಮುಖ್ಯವಾಗಿದೆ. ಇಂಜಿನಿಯರ್​ಗೆ ನಾನು ಆದೇಶ ಕೊಟ್ಟಿದ್ದೇನೆ. ಇನ್ನೂ ಐದಾರು ತಿಂಗಳಲ್ಲಿ ಮೇಜರ್ ಸಮಸ್ಯೆ ಕ್ಲಿಯರ್ ಆಗುತ್ತೆ ಎಂದು ಹೇಳಿದ್ರು..
ಅಲ್ಲಿರೋ ಸಮಸ್ಯೆ & ಇಲ್ಲಿರೋ ಸಮಸ್ಯೆ ಎರಡೂ ಕಾಮನ್. ಇಂಜಿನಿಯರ್​​ಗಳಿಗೆ ಈಗಾಗಲೇ ನಾನು ಸೀವೇಜ್ ಟ್ರೀಟ್​​ಮೆಂಟ್ ಪ್ಲಾಂಟ್ ಅಳವಡಿಸಲು ಆದೇಶ ಕೊಟ್ಟಿದ್ದೇನೆ ಎಂದು ತಿಳಿಸಿದರು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments