ಹರಿಹರದಲ್ಲಿ ಸಿಎಂ ಬೊಮ್ಮಾಯಿ ಪ್ರಚಾರ

Webdunia
ಸೋಮವಾರ, 24 ಏಪ್ರಿಲ್ 2023 (17:40 IST)
ವಿಧಾನಸಭಾ ಚುನಾವಣೆ ಸನಿಹ ಹಿನ್ನೆಲೆ, ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.. ದಾವಣಗೆರೆ ಜಿಲ್ಲೆಯ ಹರಿಹರ ವಿಧಾನಸಭಾ ಕ್ಷೇತ್ರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ.. ಹರಿಹರ ಬಿಜೆಪಿ ಅಭ್ಯರ್ಥಿ ಬಿ.ಪಿ.ಹರೀಶ್​ ಪರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಪ್ರಚಾರ ನಡೆಸಿದ್ದಾರೆ.. ಹರಿಹರ ಪಟ್ಟಣದಲ್ಲಿ 16 ಕಿಲೋಮೀಟರ್ ರೋಡ್ ಶೋ ಮಾಡಿದ್ದಾರೆ.. ಸಿಎಂ ಬೊಮ್ಮಾಯಿಗೆ ಬಿಜೆಪಿ ನಾಯಕರು ಸಾಥ್ ನೀಡಿದ್ದಾರೆ.. ಸಿಎಂ ಆಗಮನ ಹಿನ್ನೆಲೆ ಅಪಾರ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು.. ರ್ಯಾಲಿಯಲ್ಲಿ ಬಿ.ಪಿ.ಹರೀಶ್​ ಕಾರ್ಯಕರ್ತರು, ಬೆಂಬಲಿಗರು ಭಾಗಿಯಾಗಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಡಿಪಾರು ಆದೇಶದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್

ರಾಮಮಂದಿರ ದೇಣಿಗೆ ದುರುಪಯೋಗ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಖಲಿಸ್ತಾನ್ ಗುಂಪಿನಿಂದ ಕೊಲೆ ಬೆದರಿಕೆ: ಭದ್ರತೆಯಲ್ಲಿ ಮಹತ್ವದ ಬದಲಾವಣೆ

ಮಕ್ಕಳಾಗಿಲ್ಲವೆಂದು ಸೊಸೆಯೊಬ್ಬಳನ್ನು ಈ ರೀತಿ ನಡೆಸಿಕೊಳ್ಳುವುದಾ, ಹೀನಾಯ ಘಟನೆ, Video

ಡಿಕೆ ಶಿವಕುಮಾರ್ ಇಡೀ ರಾಜ್ಯದ ಸಿಎಂ, ಅದು ಮರೆಯಬಾರದು: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments