Webdunia - Bharat's app for daily news and videos

Install App

ವಿವೇಕ ಯೋಜನೆ ಸಮರ್ಥನೆ ಮಾಡಿಕೊಂಡ ಸಿಎಂ ಬೊಮ್ಮಾಯಿ

Webdunia
ಸೋಮವಾರ, 14 ನವೆಂಬರ್ 2022 (12:40 IST)
ಬೆಂಗಳೂರು : ಶಾಲಾ ಕೊಠಡಿಗಳಿಗೆ ಕೇಸರಿ ಬಣ್ಣ ಹೊಡೆಯುವ ಸರ್ಕಾರದ ನಿರ್ಧಾರವನ್ನು ಸಿಎಂ ಬಸವರಾಜ ಬೊಮ್ಮಾಯಿ ಸಮರ್ಥನೆ ಮಾಡಿಕೊಂಡಿದ್ದಾರೆ.
 
ಕಾಂಗ್ರೆಸ್ಗೆ ಕೇಸರಿ ಬಣ್ಣ ಕಂಡರೆ ಯಾಕೆ ಅಲರ್ಜಿ ಎಂದು ಕಿಡಿಕಾರಿದ್ದಾರೆ. ವಿವೇಕ ಯೋಜನೆಯಡಿ ನಿರ್ಮಾಣವಾಗುತ್ತಿರುವ ಶಾಲೆಗಳ ಕೊಠಡಿಗಳಿಗೆ ಕೇಸರಿ ಬಣ್ಣ ಹೊಡೆಯಲು ಸರ್ಕಾರ ಮುಂದಾಗಿದೆ.

ಇದಕ್ಕೆ ಕಾಂಗ್ರೆಸ್ ಮತ್ತು ಮುಸ್ಲಿಂ ಸಂಘಟನೆಗಳು ವಿರೋಧ ಮಾಡಿವೆ. ವಿರೋಧ ಮಾಡಿದ ಕಾಂಗ್ರೆಸ್ ಮತ್ತು ಮುಸ್ಲಿಂ ಸಂಘಟನೆ ವಿರುದ್ಧ ಮುಖ್ಯಮಂತ್ರಿಗಳು ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments