Webdunia - Bharat's app for daily news and videos

Install App

ಸಿಎಂ ಬೊಮ್ಮಾಯಿ ಧಮ್ ಹೇಳಿಕೆ ಸಿದ್ದರಾಮಯ್ಯ ಟಾಂಗ್

Webdunia
ಭಾನುವಾರ, 11 ಸೆಪ್ಟಂಬರ್ 2022 (19:59 IST)
ಸಿಎಂ ಬೊಮ್ಮಾಯಿ ಧಮ್ ಹೇಳಿಕೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.ಧಮ್ ಎಂದ್ರೆ ಧಮ್ ಬಿರಿಯಾನಿ ಎಂದು ತಿಳಿದುಕೊಂಡಿದ್ದೀರಾ..ಭ್ರಷ್ಟಾಚಾರವನ್ನೇ ವಿಷಯವಷನ್ನಾಗಿಟ್ಟು ಚುನಾವಣೆ ಎದುರಿಸಲು ನಿಮಗೆ ಧಮ್ ಇದ್ಯಾ..?ನಿಮಗೆ ಆ ಧಮ್ ಇಲ್ಲ.ಹಿಂದು- ಮುಸ್ಲಿಂ, ಮಂದಿರ- ಮಸೀದಿ, ಹಿಜಾಬ್- ಕೇಸರಿ ಶಾಲು ವಿವಾದದಲ್ಲೇ ನಿಮ್ಮ ಪ್ರಚಾರ ಕೊನೆಗೊಳ್ಳುವುದು.ಬೇರೆ ದಾರಿ ನಿಮಗೆ ಇಲ್ಲ ಎಂದು ಸಿಎಂ ಗೆ ಸಿದ್ದು ಟಾಂಗ್ ಕೊಟ್ಟಿದ್ದಾರೆ.ಇದು ಜನಮರ್ದನ ಸರ್ಕಾರ ಎಂದು ಸಿದ್ದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments