Webdunia - Bharat's app for daily news and videos

Install App

ಸಿಎಂ ಬೊಮ್ಮಾಯಿ ಧಮ್ ಹೇಳಿಕೆ ಸಿದ್ದರಾಮಯ್ಯ ಟಾಂಗ್

Webdunia
ಭಾನುವಾರ, 11 ಸೆಪ್ಟಂಬರ್ 2022 (19:59 IST)
ಸಿಎಂ ಬೊಮ್ಮಾಯಿ ಧಮ್ ಹೇಳಿಕೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.ಧಮ್ ಎಂದ್ರೆ ಧಮ್ ಬಿರಿಯಾನಿ ಎಂದು ತಿಳಿದುಕೊಂಡಿದ್ದೀರಾ..ಭ್ರಷ್ಟಾಚಾರವನ್ನೇ ವಿಷಯವಷನ್ನಾಗಿಟ್ಟು ಚುನಾವಣೆ ಎದುರಿಸಲು ನಿಮಗೆ ಧಮ್ ಇದ್ಯಾ..?ನಿಮಗೆ ಆ ಧಮ್ ಇಲ್ಲ.ಹಿಂದು- ಮುಸ್ಲಿಂ, ಮಂದಿರ- ಮಸೀದಿ, ಹಿಜಾಬ್- ಕೇಸರಿ ಶಾಲು ವಿವಾದದಲ್ಲೇ ನಿಮ್ಮ ಪ್ರಚಾರ ಕೊನೆಗೊಳ್ಳುವುದು.ಬೇರೆ ದಾರಿ ನಿಮಗೆ ಇಲ್ಲ ಎಂದು ಸಿಎಂ ಗೆ ಸಿದ್ದು ಟಾಂಗ್ ಕೊಟ್ಟಿದ್ದಾರೆ.ಇದು ಜನಮರ್ದನ ಸರ್ಕಾರ ಎಂದು ಸಿದ್ದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments