Webdunia - Bharat's app for daily news and videos

Install App

ಬಸವಣ್ಣನ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಿಎಂ ಬೊಮ್ಮಾಯಿ

Webdunia
ಭಾನುವಾರ, 23 ಏಪ್ರಿಲ್ 2023 (20:50 IST)
ಈ ಬಾರಿ ಜನತೆ ಸತ್ಯ, ನ್ಯಾಯ ಮತ್ತು ಸಮಾನತೆಗೆ ಆಶೀರ್ವಾದ ಮಾಡುತ್ತಾರೆ. ಅದೇ ಪಥದಲ್ಲಿ ಬಿಜೆಪಿ ನಡೆಯುತ್ತಿದ್ದು, ಬಿಜೆಪಿ ಜಯ ನಿಶ್ಚಿತ ಎಂದು ಸಿಎಂ  ಬೊಮ್ಮಾಯಿ ಹೇಳಿದ್ದಾರೆ.ಬಸವ ಜಯಂತಿಯ ಅಂಗವಾಗಿ ವಿಧಾನಸೌಧದ ಮುಂಬಾಗದಲ್ಲಿರುವ ಬಸವಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.ನಂತರ ಚಾಲುಕ್ಯ ವೃತ್ತದ ಬಳಿಯಿರುವ ಬಸವಣ್ಣನವರ ಪ್ರತಿಮೆಗೂ ಮಾಲಾರ್ಪಣೆ ಮಾಡಿದರು ಈ ವೇಳೆ ಮಾತನಾಡಿ ನವ ಕರ್ನಾಟಕ ನಿರ್ಮಾಣ ಮಾಡುವ ಸಂಕಲ್ಪವಿದೆ. ಕುಲಕುಲಗಳಲ್ಲಿ ವ್ಯತ್ಯಾಸವನ್ನು ಹಾಗೂ ಬಡಿದಾಟವನ್ನು ಉಂಟು ಮಾಡುವ ಶಕ್ತಿಗಳಿಗೆ ದೇವರು ಸದ್ಭುದ್ದಿ ಕೊಡಲಿ. ಚುನಾವಣೆಯಲ್ಲಿ ಜನರು ತೀರ್ಪು ನೀಡುತ್ತಾರೆ. ಅದನ್ನು ಎಲ್ಲರೂ ಒಪ್ಪಬೇಕು. ನಮ್ಮ ಧ್ಯೇಯ ಧೋರಣೆಗಳನ್ನು ಮುಂದಿಟ್ಟುಕೊಂಡು ನಮ್ಮ ಪ್ರಯತ್ನ ಮಾಡುತ್ತಿದ್ದೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments