Select Your Language

Notifications

webdunia
webdunia
webdunia
webdunia

ಸಾಲುಮರದ ತಿಮ್ಮಕ್ಕನಿಗೆ ನಿವೇಶನ ಕ್ರಯ ಪತ್ರ ಹಸ್ತಾಂತರಿಸಿದ ಸಿಎಂ ಬೊಮ್ಮಾಯಿ

ಸಾಲುಮರದ ತಿಮ್ಮಕ್ಕನಿಗೆ ನಿವೇಶನ ಕ್ರಯ ಪತ್ರ ಹಸ್ತಾಂತರಿಸಿದ ಸಿಎಂ ಬೊಮ್ಮಾಯಿ
bangalore , ಶನಿವಾರ, 25 ಜೂನ್ 2022 (20:17 IST)
cm
ಬಿಡಿಎ ಮಂಜೂರು ಮಾಡಿರುವ ನಿವೇಶನವನ್ನು ಮುಖ್ಯಮಂತ್ರಿ ಬೊಮ್ಮಾಯಿ ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೆ ಹಸ್ತಾಂತರಿಸಿದರು. ಕೆಲ ದಿನಗಳ ಹಿಂದಷ್ಟೇ ತಿಮ್ಮಕ್ಕ ಸಿಎಂ ಅವರನ್ನು ಭೇಟಿ ಮಾಡಿದ್ದರು. ಸಿಎಂ ಸೂಚನೆ ಮೇರೆಗೆ ನಿವೇಶನ ಹಂಚಿಕೆ ಪತ್ರವನ್ನು ತಿಮ್ಮಕ್ಕನಿಗೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೊಮ್ಮಾಯಿ ಸಾಲುಮರದ ತಿಮ್ಮಕ್ಕನಿಗೆ ನಿವೇಶನ ಕ್ರಯ ಪತ್ರವನ್ನು ಹಸ್ತಾಂತರಿಸಿದ್ದಾರೆ. ಇಂದು ಮುಂಜಾನೆ ರೇಸ್ ಕೋರ್ಸ್ ನಿವಾಸದಲ್ಲಿ ಸಾಲುಮರದ ತಿಮ್ಮಕ್ಕ ಹಾಗೂ ಆಕೆಯ ಸಾಕು ಪುತ್ರನಿಗೆ ಸಿಎಂ ಕರಾರು ಪತ್ರ ನೀಡಿದರು. ನಾಡಪ್ರಭು ಕೆಂಪೇಗೌಡ ಬಡಾವಣೆಯ 7ನೇ ಬ್ಲಾಕ್ ಜೆ ಸೆಕ್ಟರ್ನಲ್ಲಿ ನಿವೇಶನ ಹಂಚಿಕೆ ಆಗಿದ್ದು, ಒಟ್ಟು 50*80 ಚದರ ಅಡಿಯ ನಿವೇಶನ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಳಪೆ ರಸ್ತೆ ನಿರ್ಮಿಸಿದ ಗುತ್ತಿಗೆದಾರನಿಗೆ BBMP 3 ಲಕ್ಷ ರೂ. ದಂಡ..!