Select Your Language

Notifications

webdunia
webdunia
webdunia
Monday, 31 March 2025
webdunia

ಕಾಂಗ್ರೆಸ್‌ ಮೀಸಲಾತಿ ಆರೋಪಕ್ಕೆ ಸಿಎಂ ಬೊಮ್ಮಾಯಿ ತಿರಗೇಟು

CM Bommai hits back at Congress reservation allegations
bangalore , ಗುರುವಾರ, 23 ಮಾರ್ಚ್ 2023 (20:45 IST)
ಮೀಸಲಾತಿ ಬಗ್ಗೆ ಮಾತನಾಡುವ ನೈತಿಕ,ರಾಜಕೀಯ ಅಧಿಕಾರ ಕಾಂಗ್ರೆಸ್‌ಗೆ ಇಲ್ಲ ಎಂದು ಸಿಎಂ ಬೊಮ್ಮಾಯಿ ಗುಡಿಗಿದ್ದಾರೆ.ಎಸ್‌ ಸಿ ಎಸ್ ಟಿ ಮೀಸಲಾತಿ ಬಗ್ಗೆ ಕಾಂಗ್ರೆಸ್ ಆರೋಪಕ್ಕೆ ಮಾತನಾಡಿದ ಅವರು ಅವರ ಸರ್ಕಾರದ ಅವಧಿಯಲ್ಲಿ ಬೇಡಿಕೆ ಇದ್ದಾಗ ಏನೇನು ಮಾಡಿಲ್ಲ. ರಣ್‌ದೀಪ್ ಸಿಂಗ್ ಸುರ್ಜೆವಾಲಾ ಇದರ ಬಗ್ಗೆ ಇತಿಹಾಸ ಓದಬೇಕು ಎಂದು ಸಲಹೆ ಕೊಡ್ತೀನಿ.ಮೀಸಲಾತಿ ಮಾಡಿ ಕಾನೂನು ಮಾಡಿ ಅದರ ಪ್ರಕಾರ ನೇಮಕಾತಿ ಕೂಡ ಶುರುವಾಗಿದೆ.9ನೇ ಶೆಡ್ಯೂಲ್ ಸೇರಿಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆಯಾಗಿದೆ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಮಾಂಸದಂಗಡಿ ಖಾಲಿ ಖಾಲಿ