Webdunia - Bharat's app for daily news and videos

Install App

ಕಾಂಗ್ರೆಸ್‌ ಮೀಸಲಾತಿ ಆರೋಪಕ್ಕೆ ಸಿಎಂ ಬೊಮ್ಮಾಯಿ ತಿರಗೇಟು

Webdunia
ಗುರುವಾರ, 23 ಮಾರ್ಚ್ 2023 (20:45 IST)
ಮೀಸಲಾತಿ ಬಗ್ಗೆ ಮಾತನಾಡುವ ನೈತಿಕ,ರಾಜಕೀಯ ಅಧಿಕಾರ ಕಾಂಗ್ರೆಸ್‌ಗೆ ಇಲ್ಲ ಎಂದು ಸಿಎಂ ಬೊಮ್ಮಾಯಿ ಗುಡಿಗಿದ್ದಾರೆ.ಎಸ್‌ ಸಿ ಎಸ್ ಟಿ ಮೀಸಲಾತಿ ಬಗ್ಗೆ ಕಾಂಗ್ರೆಸ್ ಆರೋಪಕ್ಕೆ ಮಾತನಾಡಿದ ಅವರು ಅವರ ಸರ್ಕಾರದ ಅವಧಿಯಲ್ಲಿ ಬೇಡಿಕೆ ಇದ್ದಾಗ ಏನೇನು ಮಾಡಿಲ್ಲ. ರಣ್‌ದೀಪ್ ಸಿಂಗ್ ಸುರ್ಜೆವಾಲಾ ಇದರ ಬಗ್ಗೆ ಇತಿಹಾಸ ಓದಬೇಕು ಎಂದು ಸಲಹೆ ಕೊಡ್ತೀನಿ.ಮೀಸಲಾತಿ ಮಾಡಿ ಕಾನೂನು ಮಾಡಿ ಅದರ ಪ್ರಕಾರ ನೇಮಕಾತಿ ಕೂಡ ಶುರುವಾಗಿದೆ.9ನೇ ಶೆಡ್ಯೂಲ್ ಸೇರಿಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆಯಾಗಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಬಾಂಗ್ಲಾದೇಶ ಫೈಟರ್ ಜೆಟ್‌ ದುರಂತ: 6 ತರಗತಿ ವಿದ್ಯಾರ್ಥಿ ಸೇರಿ 16 ಮಂದಿ ಸಾವು

ಕೇರಳ ಮಾಜಿ ಸಿಎಂ ವಿಎಸ್ ಅಚ್ಯುತಾನಂದನ್ ಇನ್ನಿಲ್ಲ

ಕೂಡಲಸಂಗಮದ ಸ್ವಾಮೀಜಿಯನ್ನು ಮುಗಿಸುವ ಯತ್ನ: ಅರವಿಂದ ಬೆಲ್ಲದ ಆರೋಪ

ಮುಂದಿನ ಸುದ್ದಿ
Show comments