Webdunia - Bharat's app for daily news and videos

Install App

ಪುಸ್ತಕ ವಿಚಾರದ ಪ್ರಶ್ನೆಗೆ ಮೌನವಹಿಸಿದ ಸಿಎಂ ಬೊಮ್ಮಾಯಿ‌

Webdunia
ಸೋಮವಾರ, 9 ಜನವರಿ 2023 (18:23 IST)
ಪ್ರಧಾನಿ ಮೋದಿಯವರು 12ಕ್ಕೆ ಹುಬ್ಬಳ್ಳಿಗೆ ಬರ್ತಿದ್ದಾರೆ.ಯುವಜನೋತ್ಸವದಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ.7 ದಿನಗಳ ಕಾಲ ಯುವಜನ ಉತ್ಸವ ನಡೆಯುತ್ತಿದೆ.ಅದರ ಉದ್ಘಾಟನೆಗೆ ಮೋದಿ ಬರ್ತಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ರು.
 
ಅಲ್ಲದೇ ಇದೇ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ‌ ಜನವರಿ 19 ಕ್ಕೆ ಮತ್ತೆ ಮೋದಿಯವರು ಕರ್ನಾಟಕಕ್ಕೆ ಬರ್ತಾರೆ.ನಾರಯಣಪುರಕ್ಕೆ ಪಿಎಂ ಬರ್ತಾರೆ.ಕಲ್ಬುರ್ಗಿಯಲ್ಲಿ ಬಂಜಾರ ಸಮುದಾಯದ ಸಮಾವೇಶ ಮಾಡಬೇಕೆಂದುಕೊಂಡಿದ್ದೇವೆ.ಅದರಲ್ಲಿ ಕೂಡ ಭಾಗಿಯಾಗುವ ಸಾದ್ಯತೆಯಿದೆ ಎಂದು ಹೇಳಿದ್ರು.
 
ಸಿದ್ದು ನಿಜಕನಸುಗಳು ಪುಸ್ತಕ ಬಿಡುಗಡೆ ವಿಚಾರವಾಗಿ ಪ್ರತಿಕ್ರಿಯೆಗೆ  ಸಿಎಂ ಬೊಮ್ಮಾಯಿ‌ ನಿರಾಕರಿಸಿದಾರೆ.ಪುಸ್ತಕ ವಿಚಾರದ ಪ್ರಶ್ನೆಗೆ ಸಿಎಂ ಬೊಮ್ಮಾಯಿ‌ ಮೌನವಹಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments