Webdunia - Bharat's app for daily news and videos

Install App

ಪುಸ್ತಕ ವಿಚಾರದ ಪ್ರಶ್ನೆಗೆ ಮೌನವಹಿಸಿದ ಸಿಎಂ ಬೊಮ್ಮಾಯಿ‌

Webdunia
ಸೋಮವಾರ, 9 ಜನವರಿ 2023 (18:23 IST)
ಪ್ರಧಾನಿ ಮೋದಿಯವರು 12ಕ್ಕೆ ಹುಬ್ಬಳ್ಳಿಗೆ ಬರ್ತಿದ್ದಾರೆ.ಯುವಜನೋತ್ಸವದಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ.7 ದಿನಗಳ ಕಾಲ ಯುವಜನ ಉತ್ಸವ ನಡೆಯುತ್ತಿದೆ.ಅದರ ಉದ್ಘಾಟನೆಗೆ ಮೋದಿ ಬರ್ತಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ರು.
 
ಅಲ್ಲದೇ ಇದೇ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ‌ ಜನವರಿ 19 ಕ್ಕೆ ಮತ್ತೆ ಮೋದಿಯವರು ಕರ್ನಾಟಕಕ್ಕೆ ಬರ್ತಾರೆ.ನಾರಯಣಪುರಕ್ಕೆ ಪಿಎಂ ಬರ್ತಾರೆ.ಕಲ್ಬುರ್ಗಿಯಲ್ಲಿ ಬಂಜಾರ ಸಮುದಾಯದ ಸಮಾವೇಶ ಮಾಡಬೇಕೆಂದುಕೊಂಡಿದ್ದೇವೆ.ಅದರಲ್ಲಿ ಕೂಡ ಭಾಗಿಯಾಗುವ ಸಾದ್ಯತೆಯಿದೆ ಎಂದು ಹೇಳಿದ್ರು.
 
ಸಿದ್ದು ನಿಜಕನಸುಗಳು ಪುಸ್ತಕ ಬಿಡುಗಡೆ ವಿಚಾರವಾಗಿ ಪ್ರತಿಕ್ರಿಯೆಗೆ  ಸಿಎಂ ಬೊಮ್ಮಾಯಿ‌ ನಿರಾಕರಿಸಿದಾರೆ.ಪುಸ್ತಕ ವಿಚಾರದ ಪ್ರಶ್ನೆಗೆ ಸಿಎಂ ಬೊಮ್ಮಾಯಿ‌ ಮೌನವಹಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments