Webdunia - Bharat's app for daily news and videos

Install App

ಸಿಎಂ ಬೊಮ್ಮಾಯಿ‌ ಮೋಹನ್ ದಾಸ್ ಪೈ ಭೇಟಿ

Webdunia
ಭಾನುವಾರ, 25 ಸೆಪ್ಟಂಬರ್ 2022 (21:05 IST)
ಸಿಎಂ ಬಸವರಾಜ ಬೊಮ್ಮಾಯಿ‌ಯನ್ನು ಉದ್ಯಮಿ ಮೋಹನ್ ದಾಸ್ ಪೈ ಭೇಟಿಯಾಗಿ ಮಾತುಕತೆ ನಡೆಸಿದ್ರು. ಸಿಎಂ ರೇಸ್ ಕೋರ್ಸ್​​​​ನ ಸರ್ಕಾರಿ ನಿವಾಸದಲ್ಲಿ ಇಬ್ಬರು ಮಾತುಕತೆ ನಡೆಸಿದ್ದಾರೆ. ಮೋಹನ್ ದಾಸ್ ಪೈ ಇತ್ತೀಚೆಗೆ ಬೆಂಗಳೂರಿನ ಮೂಲ ಸೌಕರ್ಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಟ್ವೀಟ್ ಮೂಲಕ ಬೆಂಗಳೂರಿನ ಮೂಲಸೌಕರ್ಯದ ಬಗ್ಗೆ ಅಸಮಾಧಾನ ಹೊರಹಾಕಿದ್ದರು. ಹೀಗಾಗಿ ಇಂದು ಮೋಹನ ದಾಸ್ ಪೈ ಜೊತೆಗೆ ಸಿಎಂ ಮಾತುಕತೆ ನಡೆಸಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments