ಜನಸಾಮಾನ್ಯರಿಗೆ ಕೈಯಾರೆ ಊಟ ಬಡಿಸಿದ ಸಿ.ಎಂ ಬೊಮ್ಮಾಯಿ

Webdunia
ಭಾನುವಾರ, 9 ಅಕ್ಟೋಬರ್ 2022 (20:15 IST)
ರಾಜ್ಯದ ಮುಖ್ಯಮಂತ್ರಿಯಾಗಿದ್ದರೂ ಬಸವರಾಜ ಬೊಮ್ಮಾಯಿಯವರು  ಜನಸಾಮಾನ್ಯರಿಗೆ ಊಟವನ್ನು ಬಡಿಸಿ  ಅವರೊಂದಿಗೇ ಕೂತು ಊಟ ಸವಿದ ಬಲು ಅಪರೂಪದ ಘಟನೆ ಚಿಕ್ಕಬಳ್ಳಾಪುರದ  ಈಶಾ ಯೋಗ ಕೇಂದ್ರದಲ್ಲಿ ಶನಿವಾರ ರಾತ್ರಿ ನಡೆದಿದೆ.
 
ಚಿಕ್ಕಬಳ್ಳಾಪುರ ತಾಲೂಕಿನ ನರಸಿಂಹದೇವರಬೆಟ್ಟದ ಬಳಿ ಈಶಾ ಫೌಂಡೇಶನ್ ವತಿಯಿಂದ ಈಶಾ ಯೋಗ ಕೇಂದ್ರ, 112 ಅಡಿ ಎತ್ತರದ ಅದಿಯೋಗಿ ಶಿವನ ಪ್ರತಿಮೆ ನಿರ್ಮಾಣ ಮಾಡಲಾಗುತ್ತಿದೆ. ಇದೇ ಜಾಗದಲ್ಲಿ ನಾಗಮಂಟಪ ಉದ್ಘಾಟನಾ ಕಾರ್ಯಕ್ರಮ ನಿನ್ನೆ ನೆರವೇರಿತು. 
 
ಈ ಕಾರ್ಯದಲ್ಲಿ ಭಾಗಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಕಾರ್ಯಕ್ರಮ ಮುಗಿದ ನಂತರ ಜನಸಾಮಾನ್ಯರಿಗೆ ತಮ್ಮ ಕೈಯ್ಯಾರೆ ಊಟ ಬಡಿಸಿದ್ದಾರೆ. ತದನಂತರ ಜನಸಾಮಾನ್ಯರ ಜೊತೆಯಲ್ಲೇ ಕೂತು ಊಟ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನಾಯಕನಿದ್ದರೆ ಸಮುದಾಯಕ್ಕೆ ಬಲ, ಸಿದ್ದು ಪರ ಪುತ್ರ ಯತೀಂದ್ರ ಅಬ್ಬರದ ಭಾಷಣ

ಗೋವಾದಲ್ಲಿ ವಿಶ್ವದ ಅತಿ ಎತ್ತರದ ರಾಮನ ಪ್ರತಿಮೆ ಅನಾವರಣಗೊಳಿಸಿದ ಮೋದಿ

ಶಕ್ತಿ, ಗೃಹಲಕ್ಷ್ಮಿ ಯೋಜನೆಯಿಂದ ತಲಾ ಆದಾಯದಲ್ಲಿ ದೇಶದಲ್ಲಿಯೇ ರಾಜ್ಯ ಮೊದಲು: ಸಿದ್ದರಾಮಯ್ಯ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments