Webdunia - Bharat's app for daily news and videos

Install App

ಮಲ್ಲೇಶ್ವರ ಸರಕಾರಿ ಪಿಯು ಕಾಲೇಜಿಗೆ ಸಿಎಂ ಬೊಮ್ಮಾಯಿ ಭೇಟಿ

Webdunia
ಮಂಗಳವಾರ, 24 ಆಗಸ್ಟ್ 2021 (15:24 IST)
ಕಾಲೇಜಿನಲ್ಲಿ ಭೌತಿಕ ತರಗತಿಗಳು ನಡೆಯುತ್ತಿದ್ದ ಕೊಠಡಿಗಳಿಗೆ ಸಿಎಂ ಭೇಟಿ ನೀಡಿದ್ದರು.‌ ಕೋವಿಡ್ 19 ನಿಯಂತ್ರಣ ಹಿನ್ನೆಲೆಯಲ್ಲಿ ಕೈಗೊಳ್ಳಲಾಗಿರುವ ಸಿದ್ಧತೆಗಳನ್ನು ಪರಿಶೀಲಿಸಿದರು. ಯಾವುದೇ ಆತಂಕ ಇಲ್ಲದೆ ಕಾಲೇಜಿಗೆ ಬನ್ನಿ ಎಂದು ಅವರು ವಿದ್ಯಾರ್ಥಿಗಳಿಗೆ ಆಹ್ವಾನಿಸಿದರು.‌ ಕಾಲೇಜು ಆವರಣದಲ್ಲಿ ಸಿಎಂ ಸಸಿ ನೆಟ್ಟು‌ ನೀರು ಹಾಕಿದರು.
ಡಾ. ಅಶ್ವಥ್ ನಾರಾಯಣ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ  ಶಿಕ್ಷಣ ಸಚಿವರಾದ ಬಿ ಸಿ ನಾಗೇಶ್,  ಉನ್ನತ ಶಿಕ್ಷಣ ಸಚಿವರಾದ ಅಶ್ವಥನಾರಾಯಣ ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments