Webdunia - Bharat's app for daily news and videos

Install App

ಮಲ್ಲೇಶ್ವರ ಸರಕಾರಿ ಪಿಯು ಕಾಲೇಜಿಗೆ ಸಿಎಂ ಬೊಮ್ಮಾಯಿ ಭೇಟಿ

Webdunia
ಮಂಗಳವಾರ, 24 ಆಗಸ್ಟ್ 2021 (15:24 IST)
ಕಾಲೇಜಿನಲ್ಲಿ ಭೌತಿಕ ತರಗತಿಗಳು ನಡೆಯುತ್ತಿದ್ದ ಕೊಠಡಿಗಳಿಗೆ ಸಿಎಂ ಭೇಟಿ ನೀಡಿದ್ದರು.‌ ಕೋವಿಡ್ 19 ನಿಯಂತ್ರಣ ಹಿನ್ನೆಲೆಯಲ್ಲಿ ಕೈಗೊಳ್ಳಲಾಗಿರುವ ಸಿದ್ಧತೆಗಳನ್ನು ಪರಿಶೀಲಿಸಿದರು. ಯಾವುದೇ ಆತಂಕ ಇಲ್ಲದೆ ಕಾಲೇಜಿಗೆ ಬನ್ನಿ ಎಂದು ಅವರು ವಿದ್ಯಾರ್ಥಿಗಳಿಗೆ ಆಹ್ವಾನಿಸಿದರು.‌ ಕಾಲೇಜು ಆವರಣದಲ್ಲಿ ಸಿಎಂ ಸಸಿ ನೆಟ್ಟು‌ ನೀರು ಹಾಕಿದರು.
ಡಾ. ಅಶ್ವಥ್ ನಾರಾಯಣ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ  ಶಿಕ್ಷಣ ಸಚಿವರಾದ ಬಿ ಸಿ ನಾಗೇಶ್,  ಉನ್ನತ ಶಿಕ್ಷಣ ಸಚಿವರಾದ ಅಶ್ವಥನಾರಾಯಣ ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಗುವಿಗೆ ಸಿರಪ್ ನೀಡುವ ವಿಚಾರದಲ್ಲಿ ದಂಪತಿ ನಡುವೆ ಜಗಳ, ಅಂತ್ಯವಾಗಿದ್ದು ಒಬ್ಬರ ಸಾವಿನಲ್ಲಿ

ಮಹಿಳೆಯರು ದೇಶದ ನಿಜವಾದ ಶಕ್ತಿ: ರಾಹುಲ್ ಗಾಂಧಿ

ಹೋಂ ಸ್ಟೇಗೆ ಎಂಜಾಯ್ ಮಾಡಲು ಹೋಗಿದ್ದ ಪ್ರವಾಸಿಗ ಕಾಡಾನೆ ದಾಳಿಗೆ ಬಲಿ

ರೇಪ್ ಕೇಸ್ ಮುಚ್ಚಿ ಹಾಕಲು ಪಂಜಾಬ್ ಸಿಎಂ ಪತ್ನಿ ಲಂಚದ ಬೇಡಿಕೆ, ತನಿಖೆಗೆ ನೋಟಿಸ್ ಜಾರಿ

ಆಟೋದಲ್ಲಿ ಫ್ರೀ ಆಗಿ ಕರೆದೊಯ್ಯಲಿಲ್ಲ ಎಂದು ಚಾಲಕನ ಮೇಲೆ ಇದೆಂಥಾ ಅನ್ಯಾಯವೆಸಗಿದ ಪೊಲೀಸ್ ಅಧಿಕಾರಿ Video

ಮುಂದಿನ ಸುದ್ದಿ
Show comments