ಒಟ್ಟಾಗಿ ಕೆಲಸ ಮಾಡಿದರೆ ಲಾಭ ಸಿಎಂ ಬೊಮ್ಮಾಯಿ

Webdunia
ಭಾನುವಾರ, 1 ಜನವರಿ 2023 (18:42 IST)
ನಂದಿನಿನಂದಿನಿ ತನ್ನ ಪ್ರತ್ಯೇಕ  ಅಸ್ತಿತ್ವವನ್ನು ಸದಾ ಕಾಯ್ದುಕೊಳ್ಳಲಿದೆ ಎಂದು  ಸಿಎಂ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ... ಆರ್ ಟಿ ನಗರದಲ್ಲಿ ಮಾತನಾಡಿದ ಅವರು,ನಂದಿನಿಯನ್ನು ಅಮುಲ್ ನೊಂದಿಗೆ ವಿಲೀನ ಮಾಡುತ್ತಾರೆ ಎನ್ನುವುದು ತಪ್ಪು ಕಲ್ಪನೆ. ಯಾರೂ ಊಹೆ ಮಾಡಿ ಟೀಕೆ ಮಾಡಬಾರದು. ಕೇಂದ್ರ ಗೃಹ ಮತ್ತು ಸಹಕಾರ ಸಚಿವರು ಮಾತನಾಡಿರುವುದು ಸ್ಪಷ್ಟವಾಗಿದೆ.  ಒಬ್ಬರಿಗೊಬ್ಬರು ಸಹಕಾರದಿಂದ ನಂದಿನಿ ಮತ್ತು ಅಮುಲ್ ತಾಂತ್ರಿಕ ವಾಗಿ, ಮಾರುಕಟ್ಟೆಯಲ್ಲಿ ಸಹಕಾರ ಮಾಡಬೇಕು. ಇವೆರಡೂ ದೊಡ್ಡ ಸಂಸ್ಥೆಗಳು. ಪೂರಕವಾಗಿ ಕೆಲಸ ಮಾಡಬೇಕು. ಅದರರ್ಥ ವಿಲೀನಗೊಳಿಸುವುದು ಎಂದಲ್ಲ. ನಂದಿನಿ ಅಸ್ತಿತ್ವ  ನೂರಾರು ವರ್ಷ ಶಾಶ್ವತವಾಗಿ ಇರಲಿದೆ ಎಂದರು.ಆಡಳತಾತ್ಮಕ ಕ್ರಮಗಳನ್ನು ವಿನಿಮಯ ಮಾಡಿಕೊಳ್ಳಿ ಎಂದು ಅವರು ಹೇಳಿರುವುದು. ಅದರ ತಪ್ಪು ಅರ್ಥ ಕಲ್ಪಿಸುವ ಅಥವಾ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ. ನಾನು ಮುಖ್ಯಮಂತ್ರಿಯಾಗಿ ಹೇಳುವುದು, ನಂದಿನಿ ತನ್ನ ಪ್ರತ್ಯೇಕ  ಅಸ್ತಿತ್ವವನ್ನು ಸದಾ ಕಾಯ್ದುಕೊಳ್ಳಲಿದೆ ಎಂದರು. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments