ಮುಖ್ಯಮಂತ್ರಿ ಬೊಮ್ಮಾಯಿ ಕುಟುಂಬದ ಜೊತೆ ಆಯುದ್ದ ಶುಭಾಶಯಗಳು

Webdunia
ಮಂಗಳವಾರ, 4 ಅಕ್ಟೋಬರ್ 2022 (14:02 IST)
ಮುಖ್ಯಮಂತ್ರಿ‌ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ, ತಮ್ಮ ಪುತ್ರನ ಒಡೆತನದ ಮ್ಯಾಗ್ನೆಟಿಕ್ ಎಂಜಿನಿಯರ್ಸ್ ಕಂಪೆನಿಯ ಆಯುಧ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾದರು. ಕಂಪೆನಿಯ ಯಂತ್ರಗಳಿಗೆ ಕುಟುಂಬ ಸಮೇತರಾಗಿ ಪೂಜೆ ನೆರವೇರಿಸಿದರು.
ಪತ್ನಿ ಚೆನ್ನಮ್ಮ, ಪುತ್ರ ಭರತ್ ಕೂಡ ಪೂಜೆಯಲ್ಲಿ ಪಾಲ್ಗೊಂಡರು. ಆರೋಗ್ಯ‌ ಸಚಿವ ಡಾ.ಕೆ.ಸುಧಾಕರ್ ಕೂಡ ಸಿಎಂ ಜೊತೆ ಪೂಜೆಯಲ್ಲಿ ಭಾಗವಹಿಸಿದರು. ಕಳೆದ ವರ್ಷವೂ ಮುಖ್ಯಮಂತ್ರಿ‌ ಬಸವರಾಜ‌ ಬೊಮ್ಮಾಯಿ ಇಲ್ಲಿಗೆ ಬಂದು ಆಯುಧಪೂಜೆಯಲ್ಲಿ ಭಾಗವಹಿಸಿದ್ದರು. ಸಿಎಂ ಅವರ ಖಾಸಗಿ ಭೇಟಿಯಾದ್ದರಿಂದ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments