ಸಿಎಂ ಬಿಎಸ್ ವೈ ಆಡಿಯೋ ವಿಚಾರ; ಸುಪ್ರೀಂ ಕೋರ್ಟ್ ನಲ್ಲಿ ಅನರ್ಹರ ಕೇಸ್ ವಿಳಂಬ ಮಾಡುವ ತಂತ್ರ ಎಂದ ಸಚಿವ

Webdunia
ಮಂಗಳವಾರ, 5 ನವೆಂಬರ್ 2019 (11:22 IST)
ಬೆಂಗಳೂರು : ಸಿಎಂ ಬಿಎಸ್ ಯಡಿಯೂರಪ್ಪ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಅನರ್ಹರ ಕೇಸ್ ವಿಳಂಬ ಮಾಡಲು ಸಿದ್ದರಾಮಯ್ಯನವರ  ತಂತ್ರ ಇದು ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.




ಮೈತ್ರಿ ಸರ್ಕಾರ ಉರುಳಿಸದ ಬಗ್ಗೆ ಬಿಜೆಪಿ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಮಾತನಾಡಿದ ಆಡಿಯೋವನ್ನು ಹಿಡಿದುಕೊಂಡು ಅನರ್ಹರ ಪ್ರಕರಣದಲ್ಲಿ ಪ್ರಮುಖ ಸಾಕ್ಷ್ಯವಾಗಿ ಪರಿಗಣಿಸುವಂತೆ ಸುಪ್ರೀಂ ಕೋರ್ಟ್ ನಲ್ಲಿ ಕಾಂಗ್ರೆಸ್ ಮನವಿ ಮಾಡಿರುವುದಕ್ಕೆ ಕಿಡಿಕಾರಿದ ಸಚಿವ ಜಗದೀಶ್ ಶೆಟ್ಟರ್, ಸುಪ್ರೀಂ ಕೋರ್ಟ್ ನಲ್ಲಿ ಅನರ್ಹರ ಕೇಸ್ ವಿಳಂಬ ಮಾಡುವ ತಂತ್ರ. ಬಿಜೆಪಿ ಸಭೆಯಲ್ಲಿ ಆಗಿದ್ದು ಸಿದ್ದರಾಮಯ್ಯಗೆ ಹೇಗೆ ಗೊತ್ತು?ಇದರಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕುತಂತ್ರವಿದೆ ಎಂದು ಹೇಳಿದ್ದಾರೆ.


ರಾಜ್ಯ ಸರ್ಕಾರದ ವಿರುದ್ಧ ಟೀಕೆ ಮಾಡುವುದಕ್ಕೆ ಅಸ್ತ್ರ ಇಲ್ಲ. ಅದಕ್ಕಾಗಿ ಆಡಿಯೋ ಹಿಡಿದು ಟೀಕೆ ಮಾಡುವುದಕ್ಕೆ ಮುಂದಾಗಿದ್ದಾರೆ. ಎಂದು ಅವರು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವೇಷ ಭಾಷಣ ಮಸೂದೆಯು ಬಿಜೆಪಿಯ ಟಾರ್ಗೆಟ್‌ಗೆ ಅಲ್ಲ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು

ಕರ್ನಾಟಕದಲ್ಲಿ ಶೇ 63 ರಷ್ಟು ಭ್ರಷ್ಟಾಚಾರವಾಗುತ್ತಿದೆ ಎಂದ ನ್ಯಾ ವೀರಪ್ಪ: ಏನು ಹೇಳ್ತೀರಿ ಎಂದ ಅಶೋಕ್

Video: ಮಲ್ಲಿಕಾರ್ಜುನ ಖರ್ಗೆ ಮೇಲೆ ರಾಹುಲ್ ಗಾಂಧಿಗೆ ಎಂಥಾ ಪ್ರೀತಿ, ಸಂಸತ್ ನಲ್ಲೇ ಭುಜಕ್ಕೆ ಮಸಾಜ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments