Webdunia - Bharat's app for daily news and videos

Install App

ಸಿಎಂ ಬಿಎಸ್ ವೈ ಆಡಿಯೋ ವಿಚಾರ; ಸುಪ್ರೀಂ ಕೋರ್ಟ್ ನಲ್ಲಿ ಅನರ್ಹರ ಕೇಸ್ ವಿಳಂಬ ಮಾಡುವ ತಂತ್ರ ಎಂದ ಸಚಿವ

Webdunia
ಮಂಗಳವಾರ, 5 ನವೆಂಬರ್ 2019 (11:22 IST)
ಬೆಂಗಳೂರು : ಸಿಎಂ ಬಿಎಸ್ ಯಡಿಯೂರಪ್ಪ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಅನರ್ಹರ ಕೇಸ್ ವಿಳಂಬ ಮಾಡಲು ಸಿದ್ದರಾಮಯ್ಯನವರ  ತಂತ್ರ ಇದು ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.




ಮೈತ್ರಿ ಸರ್ಕಾರ ಉರುಳಿಸದ ಬಗ್ಗೆ ಬಿಜೆಪಿ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಮಾತನಾಡಿದ ಆಡಿಯೋವನ್ನು ಹಿಡಿದುಕೊಂಡು ಅನರ್ಹರ ಪ್ರಕರಣದಲ್ಲಿ ಪ್ರಮುಖ ಸಾಕ್ಷ್ಯವಾಗಿ ಪರಿಗಣಿಸುವಂತೆ ಸುಪ್ರೀಂ ಕೋರ್ಟ್ ನಲ್ಲಿ ಕಾಂಗ್ರೆಸ್ ಮನವಿ ಮಾಡಿರುವುದಕ್ಕೆ ಕಿಡಿಕಾರಿದ ಸಚಿವ ಜಗದೀಶ್ ಶೆಟ್ಟರ್, ಸುಪ್ರೀಂ ಕೋರ್ಟ್ ನಲ್ಲಿ ಅನರ್ಹರ ಕೇಸ್ ವಿಳಂಬ ಮಾಡುವ ತಂತ್ರ. ಬಿಜೆಪಿ ಸಭೆಯಲ್ಲಿ ಆಗಿದ್ದು ಸಿದ್ದರಾಮಯ್ಯಗೆ ಹೇಗೆ ಗೊತ್ತು?ಇದರಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕುತಂತ್ರವಿದೆ ಎಂದು ಹೇಳಿದ್ದಾರೆ.


ರಾಜ್ಯ ಸರ್ಕಾರದ ವಿರುದ್ಧ ಟೀಕೆ ಮಾಡುವುದಕ್ಕೆ ಅಸ್ತ್ರ ಇಲ್ಲ. ಅದಕ್ಕಾಗಿ ಆಡಿಯೋ ಹಿಡಿದು ಟೀಕೆ ಮಾಡುವುದಕ್ಕೆ ಮುಂದಾಗಿದ್ದಾರೆ. ಎಂದು ಅವರು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments