ಇಂದು ಮಧ್ಯಾಹ್ನ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಬಿಎಸ್ ವೈ

Webdunia
ಭಾನುವಾರ, 28 ಜುಲೈ 2019 (11:03 IST)
ಬೆಂಗಳೂರು : ಸೋಮವಾರದ ಅಧಿವೇಶನದಲ್ಲಿ ಸಿಎಂ ಬಿ.ಎಸ್​. ಯಡಿಯೂರಪ್ಪ ಬಹುಮತ ಸಾಬೀತುಪಡಿಸುತ್ತಿರುವ ಹಿನ್ನಲೆಯಲ್ಲಿ ಇಂದು ಮಧ್ಯಾಹ್ನ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

 



ನಾಳೆ ಬಹುಮತ ಸಾಬೀತಿನ ವೇಳೆ ಎಲ್ಲಾ ಶಾಸಕರು ಹಾಜರಾಗಿರುವಂತೆ ಸೂಚಿಸಲು ಈ ಸಭೆ ಕರೆಯಲಾಗಿದೆ ಎನ್ನಲಾಗಿದೆ. ಹಾಗೇ ಇಂದು ಎಲ್ಲ ಬಿಜೆಪಿ ಶಾಸಕರಿಗೆ ವಿಪ್ ಜಾರಿಗೊಳಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ.


ಅಲ್ಲದೇ ಸಭೆ ಬಳಿಕ ಶಾಸಕರಿಗೆ ಖಾಸಗಿ ಹೋಟೆಲ್​ನಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಿಜೆಪಿಯ ಕೆಲವು ಶಾಸಕರು ಕಾಂಗ್ರೆಸ್​- ಜೆಡಿಎಸ್​ ನಾಯಕರ ಸಂಪರ್ಕದಲ್ಲಿರುವ ಬಗ್ಗೆ ಈಗಾಗಲೇ ಸುದ್ದಿಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಶಾಸಕರು ಆಪರೇಷನ್ ಹಸ್ತಕ್ಕೆ ಒಳಗಾಗದೆ ಇರುವಂತೆ ಎಚ್ಚರಿಕೆ ವಹಿಸಲು ಹಾಗೂ ನಾಳೆ ಎಲ್ಲಾ  ಶಾಸಕರೂ ಗೈರಾಗದೆ  ಅಲ್ಲಿಂದಲೇ ನೇರವಾಗಿ ವಿಧಾನಸೌಧಕ್ಕೆ ಬರಲಿ ಎಂದು ಈ ತೀರ್ಮಾನಕ್ಕೆ ಬರಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನ ವಿರೋಧಿ ಅನೈತಿಕ ಪೊಲೀಸ್ ಗಿರಿಗೆ ಈಗ ಕಡಿವಾಣ ಬಿದ್ದಿದೆ: ಸಿದ್ದರಾಮಯ್ಯ

ಹೇಳಿದ ಮಾತು ಕೇಳಿಲ್ಲ ಎಂದು ಭಾರತದ ಮೇಲೆ ಮತ್ತೆ ಸುಂಕಾಸ್ತ್ರ ಪ್ರಯೋಗಿಸಲು ಮುಂದಾದ ಡೊನಾಲ್ಡ್ ಟ್ರಂಪ್

ಆರ್ ಎಸ್ಎಸ್ ವೇಷದಲ್ಲಿ ಕಾಂಗ್ರೆಸ್ ಶಾಸಕ ಅಶೋಕ್ ರೈ: ಇವರನ್ನೂ ಸಸ್ಪೆಂಡ್ ಮಾಡ್ತೀರಾ ಎಂದ ನೆಟ್ಟಿಗರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾರ್ಮಲ್ ಡೆಲಿವರಿ ಸುಲಭವಾಗಿ ಆಗಬೇಕೆಂದರೆ ಈ ಟೆಕ್ನಿಕ್ ಫಾಲೋ ಮಾಡಿ

ಮುಂದಿನ ಸುದ್ದಿ
Show comments