Webdunia - Bharat's app for daily news and videos

Install App

ಇಂದು ಮಧ್ಯಾಹ್ನ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಬಿಎಸ್ ವೈ

Webdunia
ಭಾನುವಾರ, 28 ಜುಲೈ 2019 (11:03 IST)
ಬೆಂಗಳೂರು : ಸೋಮವಾರದ ಅಧಿವೇಶನದಲ್ಲಿ ಸಿಎಂ ಬಿ.ಎಸ್​. ಯಡಿಯೂರಪ್ಪ ಬಹುಮತ ಸಾಬೀತುಪಡಿಸುತ್ತಿರುವ ಹಿನ್ನಲೆಯಲ್ಲಿ ಇಂದು ಮಧ್ಯಾಹ್ನ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

 



ನಾಳೆ ಬಹುಮತ ಸಾಬೀತಿನ ವೇಳೆ ಎಲ್ಲಾ ಶಾಸಕರು ಹಾಜರಾಗಿರುವಂತೆ ಸೂಚಿಸಲು ಈ ಸಭೆ ಕರೆಯಲಾಗಿದೆ ಎನ್ನಲಾಗಿದೆ. ಹಾಗೇ ಇಂದು ಎಲ್ಲ ಬಿಜೆಪಿ ಶಾಸಕರಿಗೆ ವಿಪ್ ಜಾರಿಗೊಳಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ.


ಅಲ್ಲದೇ ಸಭೆ ಬಳಿಕ ಶಾಸಕರಿಗೆ ಖಾಸಗಿ ಹೋಟೆಲ್​ನಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಿಜೆಪಿಯ ಕೆಲವು ಶಾಸಕರು ಕಾಂಗ್ರೆಸ್​- ಜೆಡಿಎಸ್​ ನಾಯಕರ ಸಂಪರ್ಕದಲ್ಲಿರುವ ಬಗ್ಗೆ ಈಗಾಗಲೇ ಸುದ್ದಿಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಶಾಸಕರು ಆಪರೇಷನ್ ಹಸ್ತಕ್ಕೆ ಒಳಗಾಗದೆ ಇರುವಂತೆ ಎಚ್ಚರಿಕೆ ವಹಿಸಲು ಹಾಗೂ ನಾಳೆ ಎಲ್ಲಾ  ಶಾಸಕರೂ ಗೈರಾಗದೆ  ಅಲ್ಲಿಂದಲೇ ನೇರವಾಗಿ ವಿಧಾನಸೌಧಕ್ಕೆ ಬರಲಿ ಎಂದು ಈ ತೀರ್ಮಾನಕ್ಕೆ ಬರಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನೂನು ಹಿಂದೂನೇ, ಮಂದಿರ ಕಟ್ಟಿಸಿದ್ದೀನಿ, ಆದ್ರೂ ಹಿಂಗೆಲ್ಲಾ ಹೇಳ್ತಾರೆ ಎಂದ್ರು ಸಿಎಂ ಸಿದ್ದರಾಮಯ್ಯ

ಚಿನ್ನಯ್ಯ ತಂದ ಬುರುಡೆ ಮೂಲ ಹುಡುಕಾಟದಲ್ಲಿ ಮಹತ್ವದ ಬೆಳವಣಿಗೆ

ಬೆಳ್ತಂಗಡಿ, ಗಿರೀಶ್ ಮಟ್ಟಣ್ಣನವರ್‌, ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್‌ ಶಾಕ್‌

ಪಾಕ್ ಪ್ರಧಾನಿ ಎದುರಲ್ಲೇ ಭಯೋತ್ಪಾದನೆ ಬಗ್ಗೆ ಗುಡುಗಿದ ಪ್ರಧಾನಿ ಮೋದಿ

ಶಾಂಘೈ ಶೃಂಗ ಸಭೆಯಲ್ಲಿ ಮೋದಿ, ಜಿನ್ ಪಿಂಗ್ ಭಾರೀ ಕ್ಲೋಸ್: ಪಾಕ್ ಪ್ರಧಾನಿ ಸೀನ್ ನಲ್ಲೂ ಇಲ್ಲ

ಮುಂದಿನ ಸುದ್ದಿ
Show comments