ವಿಪಕ್ಷಗಳ ಮೇಲೆ ಸಿಎಂ ಬಿಎಸ್ ಯಡಿಯೂರಪ್ಪ ಕಿಡಿ

Webdunia
ಶುಕ್ರವಾರ, 5 ಫೆಬ್ರವರಿ 2021 (13:26 IST)
ಬೆಂಗಳೂರು : ಬಹುಮತವಿದ್ದರೂ ಕಾಂಗ್ರೆಸ್, ಜೆಡಿಎಸ್ ಸೇರಿ ಸರ್ಕಾರ ರಚನೆ ಮಾಡಿದ್ದಾರೆ. ಬಿಜೆಪಿಗೆ ಅಧಿಕಾರ ಸಿಗಬಾರದೆಂದು ಮೈತ್ರಿ ಸರ್ಕಾರ ರಚಿಸಿದ್ರು ಎಂದು ವಿಪಕ್ಷಗಳ ಮೇಲೆ ಸಿಎಂ ಬಿಎಸ್ ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ಮೈತ್ರಿ ಸರ್ಕಾರದ ಆಡಳಿತದ ಬಗ್ಗೆ ನಾನು ಹೇಳಬೇಕಿಲ್ಲ. ಕ್ಲರ್ಕ್ ರೀತಿಯಲ್ಲಿ ಕೆಲಸ ಮಾಡಿದ್ದೇ, ಕಿರುಕುಳ ಅನುಭವಿಸಿದ್ದೆ. ಹೀಗೆಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಹೆಚ್.ಡಿಕೆ ಅಧಿಕಾರ ನಡೆಸಲು ಬಿಡದೆ ತೊಂದ್ರೆ ಕೊಟ್ರು. ಇದನ್ನು ನಾವೆಲ್ಲರೂ ನೋಡಿದ್ದೇವೆ. ಸಿದ್ಧರಾಮಯ್ಯರಿಂದ ಅಭಿವೃದ್ಧಿ ಬಗ್ಗೆ ಮಾತ್ರ ಟೀಕೆ ನಿರೀಕ್ಷಿಸಿದ್ದೆ. ಆದ್ರೆ ಅವರು ಸರ್ಕಾರದ ಬಗ್ಗೆ ಮಾತನಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸರ್ಕಾರ ರಚನೆ ವೇಳೆ ಮಂತ್ರಿಮಂಡಲ ಮಾಡಲು ಆಗಿರಲಿಲ್ಲ. ಆಗ ರಾಜ್ಯದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ಉಂಟಾಗಿತ್ತು. ಆದ್ರೂ ನಾನೊಬ್ಬನೇ ಓಡಾಡಿ ಪರಿಹಾರ ಕೆಲಸ ಮಾಡಿದ್ದೇನೆ. ಕೊರೊನಾದಿಂದಾಗಿ ರಾಜ್ಯದಲ್ಲಿ ಲಾಕ್ ಡೌನ್ ಮಾಡಲಾಗಿತ್ತು. ಇದರಿಂದ ಹಲವು ಕ್ಷೇತ್ರಗಳು ಸಂಕಷ್ಟಕ್ಕೆ ಒಳಗಾಗಿತ್ತು. ಆಗ ನಾವು ಸೂಕ್ತ ಪರಿಹಾರ ಕಾರ್ಯಗಳನ್ನು ಮಾಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments