Webdunia - Bharat's app for daily news and videos

Install App

ವಿಪಕ್ಷಗಳ ಮೇಲೆ ಸಿಎಂ ಬಿಎಸ್ ಯಡಿಯೂರಪ್ಪ ಕಿಡಿ

Webdunia
ಶುಕ್ರವಾರ, 5 ಫೆಬ್ರವರಿ 2021 (13:26 IST)
ಬೆಂಗಳೂರು : ಬಹುಮತವಿದ್ದರೂ ಕಾಂಗ್ರೆಸ್, ಜೆಡಿಎಸ್ ಸೇರಿ ಸರ್ಕಾರ ರಚನೆ ಮಾಡಿದ್ದಾರೆ. ಬಿಜೆಪಿಗೆ ಅಧಿಕಾರ ಸಿಗಬಾರದೆಂದು ಮೈತ್ರಿ ಸರ್ಕಾರ ರಚಿಸಿದ್ರು ಎಂದು ವಿಪಕ್ಷಗಳ ಮೇಲೆ ಸಿಎಂ ಬಿಎಸ್ ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ಮೈತ್ರಿ ಸರ್ಕಾರದ ಆಡಳಿತದ ಬಗ್ಗೆ ನಾನು ಹೇಳಬೇಕಿಲ್ಲ. ಕ್ಲರ್ಕ್ ರೀತಿಯಲ್ಲಿ ಕೆಲಸ ಮಾಡಿದ್ದೇ, ಕಿರುಕುಳ ಅನುಭವಿಸಿದ್ದೆ. ಹೀಗೆಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಹೆಚ್.ಡಿಕೆ ಅಧಿಕಾರ ನಡೆಸಲು ಬಿಡದೆ ತೊಂದ್ರೆ ಕೊಟ್ರು. ಇದನ್ನು ನಾವೆಲ್ಲರೂ ನೋಡಿದ್ದೇವೆ. ಸಿದ್ಧರಾಮಯ್ಯರಿಂದ ಅಭಿವೃದ್ಧಿ ಬಗ್ಗೆ ಮಾತ್ರ ಟೀಕೆ ನಿರೀಕ್ಷಿಸಿದ್ದೆ. ಆದ್ರೆ ಅವರು ಸರ್ಕಾರದ ಬಗ್ಗೆ ಮಾತನಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸರ್ಕಾರ ರಚನೆ ವೇಳೆ ಮಂತ್ರಿಮಂಡಲ ಮಾಡಲು ಆಗಿರಲಿಲ್ಲ. ಆಗ ರಾಜ್ಯದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ಉಂಟಾಗಿತ್ತು. ಆದ್ರೂ ನಾನೊಬ್ಬನೇ ಓಡಾಡಿ ಪರಿಹಾರ ಕೆಲಸ ಮಾಡಿದ್ದೇನೆ. ಕೊರೊನಾದಿಂದಾಗಿ ರಾಜ್ಯದಲ್ಲಿ ಲಾಕ್ ಡೌನ್ ಮಾಡಲಾಗಿತ್ತು. ಇದರಿಂದ ಹಲವು ಕ್ಷೇತ್ರಗಳು ಸಂಕಷ್ಟಕ್ಕೆ ಒಳಗಾಗಿತ್ತು. ಆಗ ನಾವು ಸೂಕ್ತ ಪರಿಹಾರ ಕಾರ್ಯಗಳನ್ನು ಮಾಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ನಾವು ಹಿಂದೂಗಳಂತಲ್ಲ, ಕಾಶ್ಮೀರ ಯಾವತ್ತಿದ್ರೂ ನಮ್ಮದೇ, ಶತ್ರುಗಳು ಏನೂ ಮಾಡಕ್ಕಾಗಲ್ಲ: ಪಾಕ್ ಸೇನಾ ಮುಖ್ಯಸ್ಥ

West Bengal: ಪಶ್ಚಿಮ ಬಂಗಾಲದಲ್ಲಿ ವಕ್ಫ್ ಗಲಾಟೆಯಲ್ಲಿ ಸುಟ್ಟು ಕರಕಲಾದ ಸೀರೆಅಂಗಡಿ ವಿಡಿಯೋ ನೋಡಿದ್ರೆ ಕರುಳು ಚುರಕ್ ಅನ್ನುತ್ತೆ

Arecanut price today: ಅಡಿಕೆ ಬೆಳೆಗಾರರಿಗೆ ನೆಮ್ಮದಿ ಕೊಡುವ ಸುದ್ದಿ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

Gold Price today: ಲಕ್ಷದ ಸನಿಹದಲ್ಲಿ ಚಿನ್ನದ ಬೆಲೆ, ಇಂದಿನ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ

Kukke Subramanya: ಕರ್ನಾಟಕದ ಶ್ರೀಮಂತ ದೇವಾಲಯ ಕುಕ್ಕೆ ಸುಬ್ರಹ್ಮಣ್ಯ: ಆದಾಯವೆಷ್ಟು ನೋಡಿ

ಮುಂದಿನ ಸುದ್ದಿ
Show comments