Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಮದ್ಯ ನಿಷೇಧದ ಬಗ್ಗೆ ಸಿಎಂ ಚಿಂತನೆ

ರಾಜ್ಯದಲ್ಲಿ ಮದ್ಯ ನಿಷೇಧದ ಬಗ್ಗೆ ಸಿಎಂ ಚಿಂತನೆ
ಬೆಂಗಳೂರು , ಭಾನುವಾರ, 3 ನವೆಂಬರ್ 2019 (10:19 IST)
ಬೆಂಗಳೂರು : ರಾಜ್ಯದಲ್ಲಿ ಮದ್ಯ ನಿಷೇಧ ಮಾಡುವ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಚಿಂತನೆ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.




ಈ ಬಗ್ಗೆ ಸಂಸದ ಜಿ.ಎಸ್.ಬಸವರಾಜು ಮಾಹಿತಿ ನೀಡಿದ್ದು, ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿದ ಅವರು, ನನ್ನ ಕಾಲದಲ್ಲಿ ಏನಾದರೂ ಮಾಡಿ ಮದ್ಯವನ್ನು ನಿಷೇಧಿಸಬೇಕು ಎಂಬುದು ನನ್ನ ಬಯಕೆಯಾಗಿದೆ ಎಂದು ಸಿಎಂ ನನ್ನ ಬಳಿ ಹೇಳಿಕೊಂಡಿದ್ದಾರೆ ಎಂಬ ವಿಚಾರವನ್ನು ಹೇಳಿದ್ದಾರೆ.


ಹಾಗೇ ಇದರಿಂದ ಉಂಟಾಗುವ ಬೊಕ್ಕಸದ ಹೊರೆಯನ್ನು ಭರಿಸುವ ಬಗ್ಗೆಯೂ ತುಂಬಾ ಚಿಂತನೆ ನಡೆಸಿದ್ದು, ಪ್ರಧಾನಿ ಮೋದಿ ನಿರ್ದೇಶನ ನೀಡಿ ಮದ್ಯವನ್ನು ನಿಷೇಧಿಸಬಹುದು ಎಂದು ಅವರು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಅಮಿತ್ ಶಾ , ಬಿಎಸ್ ವೈ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಕಾಂಗ್ರೆಸ್ ನಿಯೋಗ