Select Your Language

Notifications

webdunia
webdunia
webdunia
webdunia

ಇಂದು ರಾಜಭವನಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ

ಇಂದು ರಾಜಭವನಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ
ಬೆಂಗಳೂರು , ಬುಧವಾರ, 22 ಜುಲೈ 2020 (10:28 IST)
Normal 0 false false false EN-US X-NONE X-NONE

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ಬಲೆಯಲ್ಲಿ ಈ ಬಗ್ಗೆ ಚರ್ಚಿಸಲು ಇಂದು ರಾಜಭವನಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ ನೀಡಲಿದ್ದಾರೆ.
 

ಇಂದು 11.30ಕ್ಕೆ ರಾಜಭವನಕ್ಕೆ ತೆರಳಿ ರಾಜ್ಯಪಾಲರ ಭೇಟಿಯಾಗುವ ಸಿಎಂ, ಕೋವಿಡ್ ನಿಯಂತ್ರಣ ಕ್ರಮದ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಹಾಗೇ ರಾಜ್ಯಪಾಲರಿಗೆ ಈ ಬಗ್ಗೆ ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ. ಅಲ್ಲದೇ ಭೂಕಂದಾಯ ತಿದ್ದಪಡಿ ವಿಧೇಯಕ, ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ಬಗ್ಗೆಯೂ ರಾಜ್ಯಪಾಲರ ಜೊತೆ ಸಿಎಂ  ಚರ್ಚೆ ಮಾಡಲಿದ್ದಾರೆ ಎನ್ನಲಾಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಯುವಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ತಂದೆ, ಮಗನ ಕೈಗೆ ಸಿಕ್ಕಿಬಿದ್ದಾಗ ಆಗಿದ್ದೇನು?