Webdunia - Bharat's app for daily news and videos

Install App

ನೆರೆ ಸಂತ್ರಸ್ಥರಿಗೆ ಹಾರಿಕೆ ಉತ್ತರ ಕೊಟ್ಟ ಸಿಎಂ ಬಿ.ಎಸ್.ಯಡಿಯೂರಪ್ಪ?

Webdunia
ಶನಿವಾರ, 5 ಅಕ್ಟೋಬರ್ 2019 (20:01 IST)
ಒಂದೆಡೆ ನೆರೆ ಪ್ರವಾಹದಿಂದ ತಮ್ಮ ಬದುಕನ್ನೇ ಕಳೆದುಕೊಂಡಿದ್ದ ಜನರು ಇದೀಗ ರಾಜ್ಯದ ಮುಖ್ಯಮಂತ್ರಿಯ ಮಾತಿನಿಂದ ಇನ್ನೊಂದೆಡೆ ಕುಗ್ಗಿ ಹೋಗುವ ಪರಿಸ್ಥಿತಿಗೆ ಬಂದಿದ್ದಾರೆ.

ಕೃಷ್ಣಾ ನದಿ ಪ್ರವಾಹದಿಂದ ತತ್ತರಿಸಿದ ಕೃಷ್ಣಾ ನದಿ ತೀರದ ಗೌಡುರು ಗ್ರಾಮಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿದ್ರು.
ಸಂತ್ರಸ್ತರ  ಗೋಳು ಆಲಿಸಿದ ಸಿಎಂ ಬಿಎಸ್ ವೈ, ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೌಡುರು ಗ್ರಾಮದ ಜನರ ಮನವಿ ಕೇಳಿದ್ರು.

ಕೃಷ್ಣಾ ನದಿ ಪ್ರವಾಹದಿಂದ ಪದೇ ಪದೇ ನರಕಯಾತನೆಯಲ್ಲೇ ಜೀವನ ನಡೆಸುತ್ತಿದ್ದೇವೆ. ಗ್ರಾಮ ಸ್ಥಳಾಂತರ ಮಾಡಿ ಸಮಸ್ಯೆಗೆ ಶಾಶ್ವತವಾಗಿ ಮುಕ್ತಿ ಕಲ್ಪಿಸಿ ಎಂದು ಸಿಎಂಗೆ ಸಂತ್ರಸ್ತರು  ಅಳಲು ತೋಡಿಕೊಂಡರು. ಗ್ರಾಮ ಸ್ಥಳಾಂತರ ಮಾಡುತ್ತೇವೆ ಅಂತ ಸರಕಾರದಿಂದ ಭರವಸೆ ಕೊಟ್ಟು ಹೋಗಿ ಅಂತ ಕೈಮುಗಿದು ಮನವಿ ಮಾಡಿದರು ಸಂತ್ರಸ್ತರು.

ಆದರೆ ಸಂತ್ರಸ್ತರಿಗೆ ಭರವಸೆ ನೀಡದೆ, ನಾವು ಅದಕ್ಕೆ ಬಂದಿದ್ದೇವೆ ಎಂದು ಹಾರಿಕೆ ಉತ್ತರ ಕೊಟ್ಟು ತೆರಳಿದರು ಸಿಎಂ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments