Webdunia - Bharat's app for daily news and videos

Install App

ನೆರೆ ಸಂತ್ರಸ್ಥರಿಗೆ ಹಾರಿಕೆ ಉತ್ತರ ಕೊಟ್ಟ ಸಿಎಂ ಬಿ.ಎಸ್.ಯಡಿಯೂರಪ್ಪ?

Webdunia
ಶನಿವಾರ, 5 ಅಕ್ಟೋಬರ್ 2019 (20:01 IST)
ಒಂದೆಡೆ ನೆರೆ ಪ್ರವಾಹದಿಂದ ತಮ್ಮ ಬದುಕನ್ನೇ ಕಳೆದುಕೊಂಡಿದ್ದ ಜನರು ಇದೀಗ ರಾಜ್ಯದ ಮುಖ್ಯಮಂತ್ರಿಯ ಮಾತಿನಿಂದ ಇನ್ನೊಂದೆಡೆ ಕುಗ್ಗಿ ಹೋಗುವ ಪರಿಸ್ಥಿತಿಗೆ ಬಂದಿದ್ದಾರೆ.

ಕೃಷ್ಣಾ ನದಿ ಪ್ರವಾಹದಿಂದ ತತ್ತರಿಸಿದ ಕೃಷ್ಣಾ ನದಿ ತೀರದ ಗೌಡುರು ಗ್ರಾಮಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿದ್ರು.
ಸಂತ್ರಸ್ತರ  ಗೋಳು ಆಲಿಸಿದ ಸಿಎಂ ಬಿಎಸ್ ವೈ, ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೌಡುರು ಗ್ರಾಮದ ಜನರ ಮನವಿ ಕೇಳಿದ್ರು.

ಕೃಷ್ಣಾ ನದಿ ಪ್ರವಾಹದಿಂದ ಪದೇ ಪದೇ ನರಕಯಾತನೆಯಲ್ಲೇ ಜೀವನ ನಡೆಸುತ್ತಿದ್ದೇವೆ. ಗ್ರಾಮ ಸ್ಥಳಾಂತರ ಮಾಡಿ ಸಮಸ್ಯೆಗೆ ಶಾಶ್ವತವಾಗಿ ಮುಕ್ತಿ ಕಲ್ಪಿಸಿ ಎಂದು ಸಿಎಂಗೆ ಸಂತ್ರಸ್ತರು  ಅಳಲು ತೋಡಿಕೊಂಡರು. ಗ್ರಾಮ ಸ್ಥಳಾಂತರ ಮಾಡುತ್ತೇವೆ ಅಂತ ಸರಕಾರದಿಂದ ಭರವಸೆ ಕೊಟ್ಟು ಹೋಗಿ ಅಂತ ಕೈಮುಗಿದು ಮನವಿ ಮಾಡಿದರು ಸಂತ್ರಸ್ತರು.

ಆದರೆ ಸಂತ್ರಸ್ತರಿಗೆ ಭರವಸೆ ನೀಡದೆ, ನಾವು ಅದಕ್ಕೆ ಬಂದಿದ್ದೇವೆ ಎಂದು ಹಾರಿಕೆ ಉತ್ತರ ಕೊಟ್ಟು ತೆರಳಿದರು ಸಿಎಂ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ಅತಿವೃಷ್ಟಿಯಿಂದ ಅಡಿಕೆ ಬೆಳೆಗೆ ರೋಗಬಾಧೆ: ಕೃಷಿಕರಿಗೆ ಡಬಲ್‌ ಹೊಡೆತ

ಎಸ್‌ಪಿಯನ್ನು ನಾಯಿಗೆ ಹೋಲಿಸಿದ ಆರೋಪ: ಬಿಜೆಪಿ ಶಾಸಕನಿಗೆ ಡವಡವ ‌

ಧರ್ಮದ ವಿಚಾರದಲ್ಲಿ ಹುಡುಗಾಟ ಸಹಿಸಲ್ಲ: ಡಾ.ಸಿ.ಎನ್.ಅಶ್ವತ್ಥನಾರಾಯಣ್

ಕೈ ವಕ್ತಾರ ಪವನ್ ಖೇರಾ ಪತ್ನಿಯಲ್ಲಿ ಎರಡು ವೋಟರ್ ಐಡಿ: ಬಿಜೆಪಿ ಆರೋಪ

ಸ್ವಾತಂತ್ರ್ಯ ದಿನಾಚರಣೆಯಂದು ಕೇರಳ ಶಾಲೆಯಲ್ಲಿ ಆರ್‌ಎಸ್‌ಎಸ್ ಗೀತೆ, ವಿವರಣೆ ಕೇಳಿದ ಸಚಿವರು

ಮುಂದಿನ ಸುದ್ದಿ
Show comments