Webdunia - Bharat's app for daily news and videos

Install App

ರಾಜ್ಯದ ಮೀನುಗಾರರಿಗೆ ಸಿಹಿಸುದ್ಧಿ ನೀಡಿದ ಸಿಎಂ ಬಿ.ಎಸ್.ಯಡಿಯೂರಪ್ಪ

Webdunia
ಗುರುವಾರ, 22 ಆಗಸ್ಟ್ 2019 (10:24 IST)
ಬೆಂಗಳೂರು : ತೆರಿಗೆ ರಹಿತ ಡೀಸೆಲ್ ನೀಡುವಂತೆ ಆದೇಶಿಸುವುದರ ಮೂಲಕ ರಾಜ್ಯದ ಮೀನುಗಾರರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ.




ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಮಲ್ಫೆ ಮೀನುಗಾರರ ನಿಯೋಗ ಸಿಎಂ ಭೇಟಿಯಾಗಿ ಕೆಲವು ಬೇಡಿಕೆ ಮುಂದಿಟ್ಟಿತು. ಈ ವೇಳೆ  ಉಡುಪಿ ಶಾಸಕ ರಘುಪತಿ ಭಟ್ ಹಾಗೂ ಮಲ್ಪೆ ಮೀನುಗಾರರ ನಿಯೋಗದ ಸದಸ್ಯರು ಹಾಜರಿದ್ದರು.


ಅವರ ಬೇಡಿಕೆಗೆ ಸಮ್ಮತಿ ನೀಡಿರುವ ಸಿಎಂ, ಮೀನುಗಾರರ ಯಾಂತ್ರೀಕೃತ ಬೋಟ್ ಗಳಿಗೆ ಡೆಲಿವರಿ ಪಾಯಿಂಟ್ ನಲ್ಲಿ ತೆರಿಗೆ ರಹಿತ ಡೀಸೆಲ್ ನೀಡುವಂತೆ ಹಾಗೂ ತೆರಿಗೆ ರಹಿತ ಡೀಸೆಲ್ ತೆರಿಗೆ ರಹಿತ ಡೀಸೆಲ್ ಪ್ರಮಾಣವನ್ನು 300 ಲೀಟರ್ ನಿಂದ 400 ಲೀಟರ್ ಗೆ ಹೆಚ್ಚಿಸುವಂತೆ ಪಶುಸಂಗೋಪನೆ ಮತ್ತು ಮೀನುಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಹರಿಯಾಣ: ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ಪತಿಯನ್ನೇ ಮುಗಿಸಿದ ಪತ್ನಿ

Viral video: ಪುರಿ ಜಗನ್ನಾಥ ಮಂದಿರದಲ್ಲಿ ವಿಸ್ಮಯ: ಕೇಸರಿ ವಸ್ತ್ರ ಹೊತ್ತು ದೇಗುಲಕ್ಕೆ ಸುತ್ತು ಹಾಕಿದ ಗರುಡ ಹೋಗಿದ್ದೆಲ್ಲಿಗೆ

ಭಾರತದಲ್ಲಿ ವಾಡಿಕೆಗಿಂದ ಅಧಿಕ ಮಳೆ: ಮುಂಗಾರು ಪ್ರವೇಶದ ಬಗ್ಗೆ ಹವಾಮಾನ ಇಲಾಖೆ ಹೇಳಿದ್ದೇನು

ಮುಂದಿನ ಸುದ್ದಿ
Show comments