Select Your Language

Notifications

webdunia
webdunia
webdunia
webdunia

ಜನ್ಮದಿನದಂದೇ ಬದಲಾಗಲಿದ್ದಾರೆ ಸಿಎಂ ಬಿ.ಎಸ್.ಯಡಿಯೂರಪ್ಪ

ಜನ್ಮದಿನದಂದೇ ಬದಲಾಗಲಿದ್ದಾರೆ ಸಿಎಂ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು , ಭಾನುವಾರ, 23 ಫೆಬ್ರವರಿ 2020 (17:53 IST)
ಫೆ. 27 ರಂದು ಜನ್ಮದಿನ ಆಚರಣೆ ಮಾಡಿಕೊಳ್ಳುತ್ತಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಅದೇ ದಿನ ಕಾವೇರಿ ನಿವಾಸಕ್ಕೆ ಶಿಫ್ಟ್ ಆಗಲಿದ್ದಾರೆ.

ಕಾವೇರಿ ನಿವಾಸದಲ್ಲಿ ನವೀಕರಣ ಕಾರ್ಯ ಅಂತಿಮ ಹಂತಕ್ಕೆ ಬಂದಿದೆ. ಫೆ. 27 ರಂದು ತಮ್ಮ 78 ನೇ ವಸಂತಕ್ಕೆ ಕಾಲಿಡುಲಿರೋ ಬಿ.ಎಸ್.ಯಡಿಯೂರಪ್ಪ ಅಂದೇ ತಮ್ಮ ವಾಸ್ತವ್ಯವನ್ನು ಅಧಿಕೃತವಾಗಿ ಕಾವೇರಿ ನಿವಾಸಕ್ಕೆ ಶಿಫ್ಟ್ ಮಾಡಲಿದ್ದಾರೆ.

ನವೀಕರಣ ಕೆಲಸ ಪರಿಶೀಲನೆ ನಡೆಸಿದ ಬಿ.ಎಸ್.ಯಡಿಯೂರಪ್ಪ ಕೆಲಕಾಲ ಕಾವೇರಿ ನಿವಾಸದಲ್ಲಿ ವೀಕ್ಷಣೆ ಮಾಡಿದ್ದಾರೆ.
 ತಮ್ಮ ಜನ್ಮದಿನದಂದೇ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಕಾವೇರಿ ನಿವಾಸಕ್ಕೆ ಶಿಫ್ಟ್ ಆಗಲಿದ್ದಾರೆ.  



Share this Story:

Follow Webdunia kannada

ಮುಂದಿನ ಸುದ್ದಿ

ಪಾಕ್ ಪರ ಘೋಷಣೆ ; ಗೃಹ ಸಚಿವರು ನಡೆಸಿದ್ರು ಖಡಕ್ ಸಭೆ