Webdunia - Bharat's app for daily news and videos

Install App

ಹೈಕಮಾಂಡ್ ನಿರ್ಧಾರವೇ ಅಂತಿಮ: ನಿರ್ಗಮನದ ಬಗ್ಗೆ ಸಿಎ ಬಿಎಸ್ ವೈ ಸುಳಿವು

Webdunia
ಬುಧವಾರ, 21 ಜುಲೈ 2021 (10:39 IST)
ಬೆಂಗಳೂರು: ಸಿಎಂ ಯಡಿಯೂರಪ್ಪ ತಮ್ಮ ಕುರ್ಚಿ ತ್ಯಾಗ ಮಾಡುವ ಬಗ್ಗೆ ಸುಳಿವೊಂದನ್ನು ನೀಡಿದ್ದಾರೆ. ಈ ಬಗ್ಗೆ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದಿದ್ದಾರೆ.


ಈ ಮೊದಲಿನಿಂದಲೂ ಯಡಿಯೂರಪ್ಪ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎನ್ನುತ್ತಲೇ ಬಂದಿದ್ದಾರೆ. ಇದೀಗ ಮತ್ತೆ ಅದೇ ಮಾತನ್ನು ಪುನರುಚ್ಚರಿಸಿದ್ದಾರೆ.

ಈ ನಡುವೆ ಯಡಿಯೂರಪ್ಪ ಪದತ್ಯಾಗ ಮಾಡಿದರೆ ನಾವು ಸುಮ್ಮನಿರಲ್ಲ ಎಂದು ವಿವಿಧ ಮಠಾಧೀಶರು, ಲಿಂಗಾಯತ ಸಮುದಾಯ ಬೆಂಬಲ ಸೂಚಿಸಿದೆ. ಆದರೆ ಬಿಎಸ್ ವೈ ಈ ಬಗ್ಗೆ ಯಾವುದೇ ಬಹಿರಂಗ ಹೇಳಿಕೆ ನೀಡದೇ ಇರಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Kerala Rains: ಕಾಸರಗೋಡಿನಲ್ಲಿ ವಿಪರೀತ ಮಳೆ, ಮಧೂರು ದೇವಾಲಯದೊಳಗೇ ನುಗ್ಗಿದ ನೀರು

KSRTC Tour package: ಹೊಸ ಟೂರ್ ಪ್ಯಾಕೇಜ್, ಕಡಿಮೆ ದರದಲ್ಲಿ ಮೂರು ಸ್ಥಳಗಳಿಗೆ ಟೂರ್, ವಿವರ ಇಲ್ಲಿದೆ

ಯುಪಿಎ ಕಾಲದಲ್ಲಿಆರು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೆವು ಎಂದ ರಣದೀಪ್ ಸುರ್ಜೇವಾಲಾ

Bantwal Murder: ಮುಸ್ಲಿಮರ ಆಕ್ರೋಶಕ್ಕೆ ಬೆಚ್ಚಿದ ಸರ್ಕಾರ, ರಾಜ್ಯಕ್ಕೆ ಹೊಸ ಹೋಂ ಮಿನಿಸ್ಟರ್ ಬರ್ತಾರಾ

ಮುಂದಿನ ಸುದ್ದಿ
Show comments