ಹೈಕಮಾಂಡ್ ನಿರ್ಧಾರವೇ ಅಂತಿಮ: ನಿರ್ಗಮನದ ಬಗ್ಗೆ ಸಿಎ ಬಿಎಸ್ ವೈ ಸುಳಿವು

Webdunia
ಬುಧವಾರ, 21 ಜುಲೈ 2021 (10:39 IST)
ಬೆಂಗಳೂರು: ಸಿಎಂ ಯಡಿಯೂರಪ್ಪ ತಮ್ಮ ಕುರ್ಚಿ ತ್ಯಾಗ ಮಾಡುವ ಬಗ್ಗೆ ಸುಳಿವೊಂದನ್ನು ನೀಡಿದ್ದಾರೆ. ಈ ಬಗ್ಗೆ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದಿದ್ದಾರೆ.


ಈ ಮೊದಲಿನಿಂದಲೂ ಯಡಿಯೂರಪ್ಪ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎನ್ನುತ್ತಲೇ ಬಂದಿದ್ದಾರೆ. ಇದೀಗ ಮತ್ತೆ ಅದೇ ಮಾತನ್ನು ಪುನರುಚ್ಚರಿಸಿದ್ದಾರೆ.

ಈ ನಡುವೆ ಯಡಿಯೂರಪ್ಪ ಪದತ್ಯಾಗ ಮಾಡಿದರೆ ನಾವು ಸುಮ್ಮನಿರಲ್ಲ ಎಂದು ವಿವಿಧ ಮಠಾಧೀಶರು, ಲಿಂಗಾಯತ ಸಮುದಾಯ ಬೆಂಬಲ ಸೂಚಿಸಿದೆ. ಆದರೆ ಬಿಎಸ್ ವೈ ಈ ಬಗ್ಗೆ ಯಾವುದೇ ಬಹಿರಂಗ ಹೇಳಿಕೆ ನೀಡದೇ ಇರಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ತಿ ಮಾರಿ ವರದಕ್ಷಿಣೆ ನೀಡಲು ಬಂದಾಗ ಅಳಿಯ ಮಾಡಿದ್ದೇನು ಗೊತ್ತಾ, ಫುಲ್ ವೈರಲ್ ಈ ವಿಡಿಯೋ

ಒಂದೇ ಡಿಚ್ಚಿ.. ಚೈನ್ ಕಳ್ಳನಿಗೆ ಪಾಠ ಕಲಿಸಿದ ಅಟೋ ಡ್ರೈವರ್ ಸಾಹಸ ಹೇಗಿತ್ತು ನೋಡಿ Video

ಪ್ರವಾಹದಲ್ಲಿ ತೇಲಿಬಂತು ಎಲ್ ಪಿಜಿ ಸಿಲಿಂಡರ್: ಸಿಕ್ಕಿದ್ದೇ ಲಾಭ ಎಂದು ಹೊತ್ತೊಯ್ದ ಜನ Video

ಸ್ಮೋಕಿಂಗ್ ಮಾಡಲು ನನ್ನ ಪರ್ಮಿಷನ್ ತಗೊಂಡ್ರಾ: ಕ್ಯಾಬ್ ಚಾಲಕನ ಧೈರ್ಯಕ್ಕೆ ನೆಟ್ಟಿಗರ ಸಲಾಂ Video

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಗಾಳಿ ಸಹಿತ ಭಾರೀ ಮಳೆ

ಮುಂದಿನ ಸುದ್ದಿ
Show comments