Webdunia - Bharat's app for daily news and videos

Install App

ಹೈಕಮಾಂಡ್ ನಿರ್ಧಾರವೇ ಅಂತಿಮ: ನಿರ್ಗಮನದ ಬಗ್ಗೆ ಸಿಎ ಬಿಎಸ್ ವೈ ಸುಳಿವು

Webdunia
ಬುಧವಾರ, 21 ಜುಲೈ 2021 (10:39 IST)
ಬೆಂಗಳೂರು: ಸಿಎಂ ಯಡಿಯೂರಪ್ಪ ತಮ್ಮ ಕುರ್ಚಿ ತ್ಯಾಗ ಮಾಡುವ ಬಗ್ಗೆ ಸುಳಿವೊಂದನ್ನು ನೀಡಿದ್ದಾರೆ. ಈ ಬಗ್ಗೆ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದಿದ್ದಾರೆ.


ಈ ಮೊದಲಿನಿಂದಲೂ ಯಡಿಯೂರಪ್ಪ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎನ್ನುತ್ತಲೇ ಬಂದಿದ್ದಾರೆ. ಇದೀಗ ಮತ್ತೆ ಅದೇ ಮಾತನ್ನು ಪುನರುಚ್ಚರಿಸಿದ್ದಾರೆ.

ಈ ನಡುವೆ ಯಡಿಯೂರಪ್ಪ ಪದತ್ಯಾಗ ಮಾಡಿದರೆ ನಾವು ಸುಮ್ಮನಿರಲ್ಲ ಎಂದು ವಿವಿಧ ಮಠಾಧೀಶರು, ಲಿಂಗಾಯತ ಸಮುದಾಯ ಬೆಂಬಲ ಸೂಚಿಸಿದೆ. ಆದರೆ ಬಿಎಸ್ ವೈ ಈ ಬಗ್ಗೆ ಯಾವುದೇ ಬಹಿರಂಗ ಹೇಳಿಕೆ ನೀಡದೇ ಇರಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮ್ಮ-ಅಪ್ಪನನ್ನು ಒಂಟಿಯಾಗಿ ಬಿಡಬೇಡ, ಸಾವಿಗೂ ಮುನ್ನಾ ಸಹೋದರಿಗೆ ಸಂದೇಶ ಕಳುಹಿಸಿದ ಸಹೋದರ

ಬಿ ನಾಗೇಂದ್ರ ರಾಜೀನಾಮೆ: ಸಮಗ್ರ ದಲಿತ ಸಮುದಾಯಕ್ಕೆ ಸಿಕ್ಕ ಗೆಲುವು: ಆರ್‌ ಅಶೋಕ್‌

ಕಾಸರಗೋಡಿನಲ್ಲಿ ಓಣಂ ಆಚರಣೆಯ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ನೀವು ಕೆಲಸ ಮಾಡೋದು MLAಗಾಗಿನಾ, ಜನರಿಗಾಗಿನಾ: ಅಧಿಕಾರಿಗೆ ಹೆಚ್‌ಡಿ ಕುಮಾರಸ್ವಾಮಿ ತರಾಟೆ, Video

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments