Select Your Language

Notifications

webdunia
webdunia
webdunia
webdunia

ಸರವಣ ಪರವಾಗಿ ಸಿಎಂ ಬಿಎಸ್ ವೈ ಪ್ರಚಾರ

ಸರವಣ ಪರವಾಗಿ ಸಿಎಂ ಬಿಎಸ್ ವೈ ಪ್ರಚಾರ
ಬೆಂಗಳೂರು , ಭಾನುವಾರ, 1 ಡಿಸೆಂಬರ್ 2019 (11:27 IST)
ಬೆಂಗಳೂರು: ಸಿಎಂ ಯಡಿಯೂರಪ್ಪ ಶಿವಾಜಿನಗರದಲ್ಲಿ ರೋಡ್ ಶೋ ಮೂಲಕ ಪ್ರಚಾರ ಕಾರ್ಯ ಶುರುಮಾಡಿಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಸರವಣ ಪರವಾಗಿ ಯಡಿಯೂರಪ್ಪ ಪ್ರಚಾರ ಮಾಡುತ್ತಿದ್ದಾರೆ.



ಬಿಜೆಪಿ ಅಭ್ಯರ್ಥಿ ಸರಣವರ ಪರವಾಗಿ ಪ್ರಚಾರ ಕಾರ್ಯದಲ್ಲಿ  ತೊಡಗಿರುವ ಸಿಎಂ ಬಿಎಸ್ ವೈ ಶಿವಾಜಿನಗರದಲ್ಲಿ ಬಿಜೆಪಿ ಪರ ಒಲವು ಇದೆ. ಸರವಣ 25-30 ಮತಗಳ ಅಂತರದಲ್ಲಿ ಗೆಲ್ಲುತ್ತಾರೆ. ಐಎಂಎ ಕೇಸ್ ನಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸಿಎಂ ಬಿಎಸ್ ವೈ ಯಡಿಯೂರಪ್ಪ ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಚುನಾವಣೆಯಲ್ಲಿ ನನ್ನ ಗೆಲುವು ಖಚಿತ-ಬಿ.ಸಿ.ಪಾಟೀಲ್